ಒಬ್ಬ ಭಾರತೀಯ ಸೈನಿಕ, ನಾಗರಿಕರನ್ನು ಸಾಯಿಸಿ ಕ್ರೌರ್ಯ ಮೆರೆದ ಪಾಕ್
ಪೂಂಛ್ (ಜಮ್ಮು-ಕಾಶ್ಮೀರ), ಅಕ್ಟೋಬರ್ 12: ಜಮ್ಮು-ಕಾಶ್ಮೀರದ ಪೂಂಛ್ ನ ಕೃಷ್ಣ ಘಾಟಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದ ಪಾಕಿಸ್ತಾನ ಒಬ್ಬ ಭಾರತೀಯ ಸೈನಿಕ ಮತ್ತು ನಾಗರಿಕನನ್ನು ಸಾಯಿಸಿ, ಕ್ರೌರ್ಯ ಮೆರೆದಿದೆ.
ಇಂದು(ಅಕ್ಟೋಬರ್ 12) ಬೆಳಿಗ್ಗೆ ಅಪ್ರಚೋದಿತ ದಾಳಿ ನಡೆಸಿದ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಗುಡಿನ ದಾಳಿ ಆರಂಭಿಸಿ ಈ ಕ್ರೌರ್ಯ ನಡೆಸಿದೆ.

ಭಾರತೀಯ ಸೇನೆ ಪಾಕಿಸ್ತಾನೀ ಸೈನಿಕರು ಹಿಂದೆ ಸರಿಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಿನ್ನೆ(ಅ.11) ಜಮ್ಮು-ಕಾಶ್ಮೀರದ ಬಂಡಿಪೊರದಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರೆ, ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿತ್ತು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications