ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಲವರು ಆರ್‌.ವಿ.ದೇಶಪಾಂಡೆ ಸಿಎಂ ಆಗ್ತಾರೆ ಅಂತಿದ್ದಾರೆ: ಸಿದ್ದುಗೆ ಎಚ್‌ಡಿಕೆ ಟಾಂಗ್

By Manjunatha
|
Google Oneindia Kannada News

ನವದೆಹಲಿ, ಆಗಸ್ಟ್ 30: ಮತ್ತೆ ಸಿಎಂ ಆಗ್ತೀನಿ ಎಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಕುಮಾರಸ್ವಾಮಿ ಜಾಣತನದಿಂದ ಪ್ರತಿ ಹೇಳಿಕೆ ನೀಡಿದ್ದಾರೆ.

ನವದೆಹಲಿಯ ಸುದ್ದಿಗಾರರಿಂದ ಎದುರಾದ ಈ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ನಾನು ಸಿಎಂ ಆಗ್ತೀನಿ ಅಂತಿದ್ದಾರೆ, ಕೆಲವರು ಆರ್‌.ವಿ.ದೇಶಪಾಂಡೆ ಸಿಎಂ ಆಗ್ತಾರೆ ಅಂತಿದ್ದಾರೆ' ಎಂದಿದ್ದಾರೆ.

ರಾಹುಲ್ ಬಳಿ ಸಿದ್ದು ಬಗ್ಗೆ ದೂರು ನೀಡಿದರಾ ಕುಮಾರಸ್ವಾಮಿ?ರಾಹುಲ್ ಬಳಿ ಸಿದ್ದು ಬಗ್ಗೆ ದೂರು ನೀಡಿದರಾ ಕುಮಾರಸ್ವಾಮಿ?

ಕುಮಾರಸ್ವಾಮಿ ಅವರು ತಮ್ಮ ಹೇಳಿಕೆಯಿಂದ ಕಾಂಗ್ರೆಸ್ ವಲಯದಲ್ಲೇ ಗೊಂದಲ ಮೂಡಿಸಿದ್ದಾರೆ. ಕಾಂಗ್ರೆಸ್ ಪಕ್ಷವೆಲ್ಲಾ ಸಿದ್ದರಾಮಯ್ಯ ಅವರ ಸಿಎಂ ಹೇಳಿಕೆ ಬಗ್ಗೆ ಚರ್ಚೆ ಮಾಡುತ್ತಿರುವಾಗಲೇ ಅದೇ ಸಿಎಂ ರೇಸಿಗೆ ಆರ್‌.ವಿ.ದೇಶಪಾಂಡೆ ಹೆಸರನ್ನು ಸಿಎಂ ಜೋಡಿಸಿಬಿಟ್ಟಿದ್ದಾರೆ.

Some saying RV Deshpande will going to be CM: HD Kumaraswamy

'ಕುಮಾರಸ್ವಾಮಿ ಹಾಗೂ ರಾಹುಲ್ ನಡುವೆ ರಾಜಕೀಯ ವಿಚಾರ ಬಂದಿಲ್ಲ''ಕುಮಾರಸ್ವಾಮಿ ಹಾಗೂ ರಾಹುಲ್ ನಡುವೆ ರಾಜಕೀಯ ವಿಚಾರ ಬಂದಿಲ್ಲ'

ದೇಶಪಾಂಡೆ ಹೆಸರು ಹೇಳಿ ಸುಮ್ಮನಾಗದ ಕುಮಾರಸ್ವಾಮಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ತಮ್ಮದೇನೂ ಅಭ್ಯಂತರವಿಲ್ಲ. ಆದರೆ ಸಿದ್ದರಾಮಯ್ಯ ಅವರು ಈಗಾಗಲೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ ಎಂದು ವಿವಾದಕ್ಕೆ ತೆರೆ ಎಳೆಯುವ ಮಾತುಗಳನ್ನೂ ಆಡಿದ್ದಾರೆ.

English summary
CM Kumaraswamy today in Delhi talked about Siddaramaiah's controversial CM statement. He said that some saying that RV Deshpande will be the next CM. HDK created confusion with his statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X