ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಬುಕ್ ಮಾಡಿ
ಗ್ರಾಹಕರು ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸಬಹುದಾಗಿದೆ. ಫೋನ್ ಕರೆ/ಎಸ್ಎಂಎಸ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಈಗಾಗಲೇ ದೇಶದ ಹಲವೆಡೆ ಜಾರಿಯಲ್ಲಿದೆ.
ನವದೆಹಲಿ, ಜೂನ್ 07: ಗ್ರಾಹಕರು ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸಬಹುದಾಗಿದೆ. ಫೋನ್ ಕರೆ/ಎಸ್ಎಂಎಸ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಈಗಾಗಲೇ ದೇಶದ ಹಲವೆಡೆ ಜಾರಿಯಲ್ಲಿದೆ.
ಈ ಎರಡು ವ್ಯವಸ್ಥೆ ಮೂಲಕ ಉದ್ದನೆಯ ಸಾಲಿನಲ್ಲಿ ನಿಂತು ಅನಿಲ ಸಿಲಿಂಡರ್ ಕಾಯ್ದಿರಿಸುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ.[ಸಬ್ಸಿಡಿ ಸಿಲಿಂಡರ್ ಬೆಲೆ ಏರಿಕೆ, ಸಬ್ಸಿಡಿ ರಹಿತ ಸಿಲಿಂಡರ್ ಇಳಿಕೆ]

ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ತೈಲ ಸಚಿವಾಲಯ ಹೊಸದೊಂದು ಉಪಾಯ ಮಾಡಿದ್ದು, ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಸರಳಗೊಳಿಸಲಾಗುತ್ತಿದೆ. ಮೋದಿ ಸರ್ಕಾರ ಈ ಯೋಜನೆ ಮೊದಲಿಗೆ ಉತ್ತರಪ್ರದೇಶದಲ್ಲಿ ಜಾರಿಗೆ ಬರಲಿದೆ.[ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?]
ಸದ್ಯ ಚಾಲ್ತಿಯಲ್ಲಿರುವ ವ್ಯವಸ್ಥೆಯಂತೆ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ (ಇಂಡೇನ್, ಎಚ್ ಪಿ, ಭಾರತ್) ನೋಂದಣಿ ಮಾಡಿದ ದೂರವಾಣಿ ಸಂಖ್ಯೆ ಮೂಲಕ ಕರೆ ಮಾಡಿ ಅಥವಾ ಎಸ್ಎಂಎಸ್ ಮೂಲಕ (REFILL ಎಂದು ಟೈಪಿಸಿ ನೋಂದಾಯಿತ ಸಂಖ್ಯೆಗೆ ಕಳಿಸಬಹುದು) ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಬಹುದು.
ಜತೆಗೆ ಬುಕ್ಕಿಂಗ್ ಬಗ್ಗೆ ದೂರು, ಸಿಲಿಂಡರ್ ಲಭ್ಯತೆ ಮುಂತಾದ ವಿವರಗಳನ್ನು ಪಡೆಯಬಹುದಾಗಿದೆ. ಇದೆಲ್ಲ ಸೌಲಭ್ಯಗಳನ್ನು ಒಳಗೊಂಡ ಹೊಸ ವ್ಯವಸ್ಥೆಯಲ್ಲಿ ವಾಟ್ಸಾಪ್ ಮೂಲಕ ಇನ್ನಷ್ಟು ಸುಲಭವಾಗಿ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಸಾಧ್ಯವಾಗಲಿದೆ.
-
ಗ್ಯಾಸ್ ಸಿಲಿಂಡರ್ ಇಲ್ಲದೆ ಮದುವೆಗೂ ಎದುರಾಯ್ತು ಸಮಸ್ಯೆ, ಗಂಡಿನ ಮನೆಯವರ ಒದ್ದಾಟ... LPG Shortage -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಹೋಟೆಲ್ ಬಂದ್ ಭೀತಿ, ಬೆಂಗಳೂರು ಸೇರಿ ಹಲವು ನಗರಗಳಲ್ಲಿ ಗ್ಯಾಸ್ ಇಲ್ಲದೆ ಪರದಾಟ... LPG Shortage -
ದೇಶದ ಆದ್ಯತೆ ವಲಯಗಳಿಗೆ ಅನಿಲ ಪೂರೈಕೆಗೆ ರಿಲಯನ್ಸ್ ನಿಂದ ಗರಿಷ್ಠ ಉತ್ಪಾದನೆ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications