ಇನ್ನು, ತಾಜ್ ಮಹಲನ್ನು ಯಾರೂ ಮುಟ್ಟೋ ಹಾಗಿಲ್ಲ!
ಮಾಲಿನ್ಯ ತಡೆಗಟ್ಟು ನಿರ್ಧಾರದಿಂದ ಈ ಹೆಜ್ಜೆಯನ್ನು ಇರಿಸಲಾಗಿದೆ ಎಂದು ಹೇಳಿರುವ ಇಲಾಖೆ, ಇನ್ನು, ಪ್ರವಾಸಿಗರು ತಾಜ್ ಮಹಲ್ ನೊಳಕ್ಕೆ ಬಂದರೂ ಅಲ್ಲಿನ ಗೋಡೆಗಳನ್ನು ಮುಟ್ಟುವ ಅವಕಾಶವಿರುವುದಿಲ್ಲ ಎಂದು ಎಎಸ್ಐ ಇಲಾಖೆ ಹೇಳಿದೆ.
ನವದೆಹಲಿ, ಏಪ್ರಿಲ್ 6: ವಿಶ್ವವಿಖ್ಯಾತ ತಾಜ್ ಮಹಲ್ ನ ಸೌಂದರ್ಯ 'ತಾಜಾ' ಆಗಿಸಿರುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇಟ್ಟಿರುವ ಭಾರತೀಯ ಪುರಾತತ್ವ ಸಂಸ್ಥೆ ಮುಂದಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ತಾಜ್ ಮಹಲ್ ನೋಡಲು ಆಗಮಿಸುವ ಪ್ರವಾಸಿಗಳು ಅದನ್ನು ಯಾವುದೇ ಕಾರಣಕ್ಕೂ ಮುಟ್ಟದಂತೆ ನಿಯಮ ರೂಪಿಸಲು ಮುಂದಾಗಿದೆ.
ಮಾಲಿನ್ಯ ತಡೆಗಟ್ಟು ನಿರ್ಧಾರದಿಂದ ಈ ಹೆಜ್ಜೆಯನ್ನು ಇರಿಸಲಾಗಿದೆ ಎಂದು ಹೇಳಿರುವ ಸಂಸ್ಥೆ, ಇನ್ನು, ಪ್ರವಾಸಿಗರು ತಾಜ್ ಮಹಲ್ ನೊಳಕ್ಕೆ ಬಂದರೂ ಅಲ್ಲಿನ ಗೋಡೆಗಳನ್ನು ಮುಟ್ಟುವ ಅವಕಾಶವಿರುವುದಿಲ್ಲ. ಸುಮಾರು ಒಂದು ಮೀಟರ್ ಅಂತರದಲ್ಲಿ ನಿಂತು ನೋಡಬಹುದಷ್ಟೇ ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ, ವಿಶ್ವ ಸಂಸ್ಥೆಯ ವತಿಯಿಂದ ವಿಶ್ವ ಪಾರಂಪಕಿರ ತಾಣವೆಂದೂ ಘೋಷಿಸಲ್ಪಟ್ಟಿರುವುದರಿಂದ ತಾಜ್ ಮಹಲ್ ಅನ್ನು ಮತ್ತಷ್ಟು ಕಾಳಜಿಯಿಂದ ನೋಡಿಕೊಳ್ಳಬೇಕಾದ ಅವಶ್ಯಕತೆಯಿದೆ ಎಂದು ಇಲಾಖೆ ಹೇಳಿದೆ.
ಇತ್ತೀಚೆಗೆ, ಮುಲ್ತಾನ್ ಮಟ್ಟಿಯ ಗೋಂದನ್ನು ತಯಾರಿಸಿ ಅದನ್ನು ತಾಜ್ ಮಹಲಿನ ಗೋಡೆಗಳಿಗೆ ಮೆತ್ತಿ ಆನಂತರ ತೊಳೆಯುವ ಮೂಲಕ ಆ ಕಟ್ಟಡಕ್ಕೆ ಉಪಯೋಗಿಸಿರುವ ಮಾರ್ಬಲ್ ಕಲ್ಲಿನ ಬಿಳುಪನ್ನು ಹಾಗೆಯೇ ಉಳಿಸಿಕೊಳ್ಳುವ ಯೋಜನೆಗೆ ಇಲಾಖೆ ಕೈ ಹಾಕಿತ್ತು. ಈಗ, ತಾಜ್ ಸೌಂದರ್ಯ ಕಾಪಾಡಲು ಅದು ಮತ್ತೊಂದು ಹೆಜ್ಜೆ ಇಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications