ಮುಂಗಾರಿನ ಮೊದಲ ಮಳೆಯಲ್ಲಿ ಮಿಂದೆದ್ದ ಕೇರಳ
ನೈರುತ್ಯ ಮುಂಗಾರು ಮಂಗಳವಾರ(ಮೇ 30)ದಂದು ಅಧಿಕೃತವಾಗಿ ಕೇರಳರಾಜ್ಯಗಳನ್ನು ಪ್ರವೇಶಿಸಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಮುಂಗಾರಿನ ಮೊದಲ ಮಳೆಯಲ್ಲಿ ಕೇರಳಿಗರು ಮಿಂದೆದ್ದಿದ್ದಾರೆ.
ತಿರುವನಂತಪುರಂ, ಮೇ 30: ನೈರುತ್ಯ ಮುಂಗಾರು ಮಂಗಳವಾರ(ಮೇ 30)ದಂದು ಅಧಿಕೃತವಾಗಿ ಕೇರಳರಾಜ್ಯಗಳನ್ನು ಪ್ರವೇಶಿಸಿದೆ ಎಂದು ಹವಾಮಾನ ಇಲಾಖೆ ಘೋಷಿಸಿದೆ. ಮುಂಗಾರಿನ ಮೊದಲ ಮಳೆಯಲ್ಲಿ ಕೇರಳಿಗರು ಮಿಂದೆದ್ದಿದ್ದಾರೆ.
ಕೇರಳಕ್ಕೆ ಮುಂಗಾರು ಪ್ರವೇಶಿಸಲು ಪರಿಸ್ಥಿತಿ ಅನುಕೂಲಕರವಾಗಿತ್ತು. ವಾಡಿಕೆಗಿಂತ ಎರಡು ದಿನ ಮೊದಲೇ ಮುಂಗಾರು ಪ್ರವೇಶವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರಂದು ಕೇರಳದಲ್ಲಿ ಪ್ರವೇಶ ಪಡೆಯುತ್ತದೆ. ಇದಾದ ಒಂದು ವಾರದ ಬಳಿಕ ಕಾವೇರಿ ಕೊಳ್ಳದ ಮೂಲಕ ಕರ್ನಾಟಕವನ್ನು ಮುಂಗಾರು ಪ್ರವೇಶಿಸುತ್ತದೆ.

ಸೋಮವಾರ ಬೆಳಿಗ್ಗೆಯಿಂದಲೇ ಕೇರಳದ ದಕ್ಷಿಣ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಭಾಗದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಮಂಗಳವಾರ ಇನ್ನಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ. ಅಲಪ್ಪುಳ, ಕೊಟ್ಟಾಯಂ,ತ್ರಿಶೂರ್, ಕೋಯಿಕ್ಕೊಡ್ ನಲ್ಲಿ ನಿರಂತರ ಮಳೆ ಸುರಿಯುತ್ತಿದೆ.
Southwest #Monsoon ☔️hits #Kerala and #NorthEastIndia pic.twitter.com/YQIPUdVdz7
— Doordarshan News (@DDNewsLive) May 30, 2017
ಮುಂಗಾರು ಮಳೆಯ ಮೊದಲ ಹನಿಯನ್ನು ಧರೆಗಿಳಿಸಿಕೊಳ್ಳುವ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಅವಧಿಗೆ ಮುನ್ನವೇ ಮುಂಗಾರು ಮಾರುತಗಳು ಪ್ರವೇಶಿಸಿವೆ. ಕಳದ ಆರು ದಿನಗಳಿಂಡ ಮಳೆ ಸುರಿಯುತ್ತಿದೆ.
Trivandrum: Monsoon rains arrived in Kerala in line with forecast pic.twitter.com/S7c0A0MZTA
— ANI (@ANI_news) May 30, 2017
ಮೋರಾ ಎಫೆಕ್ಟ್ : ಮೋರಾ ಚಂಡಮಾರತದ ಪ್ರಭಾವದಿಂದ ಈಶಾನ್ಯ ಭಾರತದ ತ್ರಿಪುರ, ಮಿಜೋರಾಮ್, ನಾಗಾಲ್ಯಾಂಡ್, ಅರುಣಾಚಲ ಪ್ರದೇಶಗಳಲ್ಲಿ ಎರಡು ದಿನ ಮೊದಲೇ ಮುಂಗಾರು ಮಳೆ ಕಂಡು ಬಂದಿದೆ. ಬಂಗಾಲಕೊಳ್ಳಿ ಹಾದು ಬಾಂಗ್ಲಾದೇಶಕ್ಕೆ ಚಂಡಮಾರತ ಅಪ್ಪಳಿಸಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications