ಸ್ಟಾರ್ಟಪ್ ಶ್ರೇಯಾಂಕ: ಕರ್ನಾಟಕ ಟಾಪ್ ಪರ್ಫಾರ್ಮೆನ್ಸ್
ನವದೆಹಲಿ, ಸೆಪ್ಟೆಂಬರ್ 11: ಕೇಂದ್ರ ಸರ್ಕಾರವು ತನ್ನ ರಾಜ್ಯವಾರು ಸ್ಟಾರ್ಟ್ ಅಪ್ ಶ್ರೇಯಾಂಕದ ಎರಡನೆಯ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಟಾಪ್ ಪರ್ಫಾರ್ಮರ್ಸ್ ಪಟ್ಟಿಯಲ್ಲಿ ಕರ್ನಾಟಕ ಸ್ಥಾನ ಪಡೆದುಕೊಂಡಿದೆ.
ರಾಜ್ಯಗಳಲ್ಲಿನ ಉದ್ಯಮಶೀಲತಾ ಪರಿಸರವನ್ನು ಉತ್ತೇಜಿಸುವ ಸಲುವಾಗಿ ನರೇಂದ್ರ ಮೋದಿ ಸರ್ಕಾರ ಸ್ಟಾರ್ಟ್ಅಪ್ ಶ್ರೇಯಾಂಕ ನೀಡುವ ಪದ್ಧತಿಯನ್ನು ಆರಂಭಿಸಿತ್ತು. ರಾಜ್ಯ ಮಟ್ಟದಲ್ಲಿ ಆವಿಷ್ಕಾರ ಹಾಗೂ ಉದ್ಯಮಶೀಲತೆಯನ್ನು ಬೆಂಬಲಿಸಲು ಸಾಮರ್ಥ್ಯ ವೃದ್ಧಿಯ ಉದ್ದೇಶ ಇದರ ಹಿಂದಿದೆ.
ಕೈಗಾರಿಕೆಗಳ ಅಭಿವೃದ್ಧಿ ಮತ್ತು ಆಂತರಿಕ ವ್ಯಾಪಾರ ಇಲಾಖೆ (ಡಿಪಿಐಐಟಿ) ಶುಕ್ರವಾರ ಈ ಪಟ್ಟಿ ಬಿಡುಗಡೆ ಮಾಡಿದೆ. 22 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳು ಇದರಲ್ಲಿ ಪಾಲ್ಗೊಂಡಿದ್ದವು. ರಾಜ್ಯಗಳು ತಮ್ಮಲ್ಲಿನ ಆವಿಷ್ಕಾರಗಳನ್ನು ಹೇಗೆ ಸುಧಾರಿಸಿಕೊಳ್ಳಬಹುದು ಎಂಬುದಕ್ಕೆ ವರದಿಯೊಂದನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಮುಂದೆ ಓದಿ.

2019ರ ರಾಜ್ಯವಾರು ಸ್ಟಾರ್ಟ್ಅಪ್ ಶ್ರೇಯಾಂಕದ ಪಟ್ಟಿ
* ಬೆಸ್ಟ್ ಪರ್ಫಾರ್ಮರ್ಸ್: ಗುಜರಾತ್ (ರಾಜ್ಯ), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (ಕೇಂದ್ರಾಡಳಿತ ಪ್ರದೇಶ)
* ಟಾಪ್ ಪರ್ಫಾರ್ಮರ್ಸ್: ಕರ್ನಾಟಕ ಮತ್ತು ಕೇರಳ.
* ಲೀಡರ್ಸ್: ಬಿಹಾರ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ, ಚಂಡೀಗಡ.
* ಮಹತ್ವಾಕಾಂಕ್ಷಿ ಲೀಡರ್ಸ್: ಹರಿಯಾಣ, ಜಾರ್ಖಂಡ್, ಪಂಜಾಬ್, ತೆಲಂಗಾಣ, ಉತ್ತರಾಖಂಡ.
* ಉದಯೋನ್ಮುಖ ಸ್ಟಾರ್ಟಪ್ ಪರಿಸರ ವ್ಯವಸ್ಥೆ: ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸಗಡ, ದೆಹಲಿ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಸಿಕ್ಕಿಂ, ತಮಿಳುನಾಡು, ಉತ್ತರ ಪ್ರದೇಶ.

ಸುಧಾರಣಾ ವಲಯದ ನಾಯಕರು
ವಿವಿಧ ಸುಧಾರಣಾ ವಲಯಗಳಲ್ಲಿನ ನಾಯಕರ ಪಟ್ಟಿಯಲ್ಲಿ ಕರ್ನಾಟಕ, ಕೇರಳ ಹಾಗೂ ಒಡಿಶಾ ರಾಜ್ಯಗಳು ಸಾಂಸ್ಥಿಕ ನಾಯಕರಾಗಿ ಹೊರಹೊಮ್ಮಿವೆ. ಹಾಗೆಯೇ ರೆಗ್ಯುಲೇಟರಿ ಚೇಂಜ್ ಚಾಂಪಿಯನ್ಸ್ನಲ್ಲಿಯೂ ಕರ್ನಾಟಕ ಸ್ಥಾನ ಪಡೆದಿದ್ದು, ಕೇರಳ, ಒಡಿಶಾ, ಉತ್ತರಾಖಂಡ ಈ ಗೌರವ ಪಡೆದಿವೆ.

ಗಳಿಕೆ ನಾಯಕರು
ಕರ್ನಾಟಕ
ಕೇರಳ
ತೆಲಂಗಾಣ
* ಹೊರಹೊಮ್ಮುತ್ತಿರುವ ಕೇಂದ್ರಗಳು
ಗುಜರಾತ್
ಕರ್ನಾಟಕ
ಕೇರಳ

ಜಾಗೃತಿ ಮತ್ತು ವಿಸ್ತರಣೆಯ ಚಾಂಪಿಯನ್ಗಳು
ಗುಜರಾತ್
ಮಹಾರಾಷ್ಟ್ರ
ರಾಜಸ್ಥಾನ
*ಆವಿಷ್ಕಾರ ಬಿತ್ತನೆಯ ನಾಯಕರು
ಬಿಹಾರ
ಕೇರಳ
ಮಹಾರಾಷ್ಟ್ರ
* ಆವಿಷ್ಕಾರ ಪ್ರಮಾಣದ ನಾಯಕರು
ಗುಜರಾತ್
ಕೇರಳ
ಮಹಾರಾಷ್ಟ್ರ
ರಾಜಸ್ಥಾನ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications