Breaking News: ಮ್ಯಾನ್ಮಾರ್-ಭಾರತದ ಗಡಿಯಲ್ಲಿ ಪ್ರಬಲ ಭೂಕಂಪನ
ನವದೆಹಲಿ, ನವೆಂಬರ್ 26: ಮ್ಯಾನ್ಮಾರ್-ಭಾರತದ ಗಡಿ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.1ರಷ್ಟು ದಾಖಲಾಗಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ನ (EMSC) ವೆಬ್ಸೈಟ್ನಲ್ಲಿ ಮತ್ತು Twitter ನಲ್ಲಿ ಬಳಕೆದಾರರು ಮಾಡಿರುವ ಪೋಸ್ಟ್ ಪ್ರಕಾರ, ಬಾಂಗ್ಲಾದೇಶದ ಚಿತ್ತಗಾಂಗ್ ಮತ್ತು ಕೋಲ್ಕತ್ತಾದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಶುಕ್ರವಾರ ಸಂಭವಿಸಿದ ಭೂಕಂಪನವು "ಬಹಳ ಪ್ರಬಲವಾಗಿದೆ," ಎಂದು ಚಿತ್ತಗಾಂಗ್ನಿಂದ ಘಟನೆಗೆ ಸಾಕ್ಷಿಯಾದವರೊಬ್ಬರು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ನ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಭೂಕಂಪನದ ಕೇಂದ್ರಬಿಂದುದಿಂದ ಪಶ್ಚಿಮಕ್ಕೆ 184 ಕಿಮೀ (115 ಮೈಲುಗಳು) ದೂರದಲ್ಲಿದೆ ಎಂದು ಗೊತ್ತಾಗಿದೆ.

ಭೂಕಂಪನದ ತೀವ್ರತೆ 5.8:
ಭೂಕಂಪನದ ಕಂಪನದ ತೀವ್ರತೆಯನ್ನು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ 5.8ಕ್ಕೆ ನಿಗದಿಪಡಿಸಿದೆ. ಈ ಮೊದಲು 6.0 ತೀವ್ರತೆಯನ್ನು ನೀಡಿದ ನಂತರ ಭೂಕಂಪನವು ಮಿಜೋರಾಂನ ಐಜ್ವಾಲ್ನಿಂದ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿದೆ ಎಂದು ಹೇಳಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications