ಇದು ದೇಶ ರಕ್ಷಣೆ ಕಾರ್ಯ, ಗಡಿ ಕಾನೂನು ಉಲ್ಲಂಘಿಸಿಲ್ಲ : ಸ್ವಾಮಿ

ನವದೆಹಲಿ, ಫೆಬ್ರವರಿ 26: ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಬಾಲಕೋಟ್ ನಲ್ಲಿ ಅಡಗಿದ್ದ ಉಗ್ರರ ನೆಲೆ ಮೇಲೆ ಭಾರತೀಯ ವಾಯುಪಡೆ ಇಂದು ನಡೆಸಿದ ವೈಮಾನಿಕ ದಾಳಿ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ (ಎಲ್ ಒಸಿ) ದಾಟಿ ಪಾಕಿಸ್ತಾನದ ಗಡಿಯಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯಲಾಗಿದೆ. ಆದರೆ ಇದದಿಂದ ಅಂತಾರಾಷ್ಟ್ರೀಯ ಗಡಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪವನ್ನು ಸ್ವಾಮಿ ತಳ್ಳಿಹಾಕಿದ್ದಾರೆ. ದಾಳಿ ನಡೆದಿರುವುದು ಪಾಕ್ ಆಕ್ರಮಿತ ಕಾಶ್ಮೀರ ನಮ್ಮದೇ ಅಲ್ಲಿ ನಾವೇ ದಾಳಿ ನಡೆಸುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

Subramanian SwamyTweets on LoC strike,PoK claim

'ಪಾಕ್​ಆಕ್ರಮಿತ ಕಾಶ್ಮೀರವು ಮೊದಲು ನಮ್ಮದೇ ಆಗಿತ್ತು. ಈಗ ಅದು ಗಡಿ ನಿಯಂತ್ರಣ ರೇಖೆ ಸಮೀಪದಲ್ಲಿದೆ ಅಷ್ಟೇ ನಮ್ಮದೇ ಜಾಗದಲ್ಲಿ ನಾವು ದಾಳಿ ಮಾಡಿದ್ದೇವೆ. ಇದರಲ್ಲಿ ತಪ್ಪೇನಿಲ್ಲ' ಎಂದು ತಿಳಿಸಿದ್ದಾರೆ.

ಅದು ಅವರ ಜಾಗವಾಗಿದ್ದರೂ, ನಾವೆಲ್ಲಾ ವಿಶ್ವಸಂಸ್ಥೆಯ ಚಾರ್ಟರ್​ನ ಸ್ವಯಂ ರಕ್ಷಣೆ ಅಡಿಯಲ್ಲಿದ್ದೇವೆ. ನಮ್ಮ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಅವರು, ಸಾವಿರ ಪೀಸ್​ಗಳನ್ನು ಭಾರತಕ್ಕೆ ನೀಡುತ್ತೇವೆ ಎಂದು ಹೇಳಿದ್ದರು. ಹಾಗಾಗಿ ನಮ್ಮ ಸರ್ಕಾರ 1000 ಬಾಂಬ್​ಗಳನ್ನು ಹಾಕಿ ಸರಿಯಾದ ಕೆಲಸವನ್ನೇ ಮಾಡಿದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+