ಶ್ರೀರಾಮಚಂದ್ರನ ನಂತರ ಹನುಮಾನ್ ಗೆ ಕೋರ್ಟ್ ಸಮನ್ಸ್
ಪಾಟ್ನ, ಫೆ. 17: 'ಕಾನೂನಿನ ಮುಂದೆ ಯಾರು ದೊಡ್ಡವರಲ್ಲ' ಎಂಬ ಮಾತು ಕೇಳಿರಬಹುದು. ದೇವರು ಕೂಡಾ ಕಾನೂನಿನ ಕರೆಗೆ ಓಗೊಡಬೇಕಾದ ಪ್ರಸಂಗ ಎದುರಾಗಿದೆ. ಶ್ರೀರಾಮಚಂದ್ರ ವಿರುದ್ಧ ದೌರ್ಜನ್ಯದ ಕೇಸ್ ಆದ ಮೇಲೆ, ಹನುಮಾನ್ ವಿರುದ್ಧ ಕೋರ್ಟಿನಿಂದ ಸಮನ್ಸ್ ಜಾರಿಗೊಂಡಿದೆ.
ತುಂಬು ಗರ್ಭಿಣಿಯಾಗಿದ್ದ ತನ್ನ ಪತ್ನಿ ಸೀತೆಯನ್ನು ಅಗಸನ ಮಾತು ಕೇಳಿ, ಕಾಡಿಗೆ ಕಳಿಸಿದ ಮರ್ಯಾದಾ ಪುರುಷೋತ್ತಮ ರಾಮ ಹಾಗೂ ಇದಕ್ಕೆ ನೆರವು ನೀಡಿದ ರಾಮನ ತಮ್ಮ ಲಕ್ಷ್ಮಣನ ವಿರುದ್ಧ ಬಿಹಾರದಲ್ಲಿ ದೌರ್ಜನ್ಯದ ಕೇಸು ದಾಖಾಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. [ಪೂರ್ತಿ ವಿವರ ಇಲ್ಲಿ ಓದಿ]

ಈಗ ರಾಮಭಕ್ತ ಹನುಮಾನ್ ವಿರುದ್ಧ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ ಹೊರೆಸಲಾಗಿದೆ. ರೋಹ್ಟಸ್ ಜಿಲ್ಲೆಯಲ್ಲಿರುವ ರಸ್ತೆಬದಿ ದೇಗುಲ ಈಗ ಕೋರ್ಟ್ ಸಮನ್ಸ್ ಪಡೆದುಕೊಂಡಿದೆ. ರೋಹ್ಟಸ್ ನ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಅವರು ಹನುಮಾನ್ ಅವರು ಕೋರ್ಟಿಗೆ ಹಾಜರಾಗಬೇಕು ಎಂದು ಸಮನ್ಸ್ ಜಾರಿಗೊಳಿಸಿದ್ದಾರೆ.
ಕೋರ್ಟ್ ಸಮನ್ಸ್ ಆದೇಶದ ಪ್ರತಿಯನ್ನು ಹನುಮಾನ್ ದೇವರ ವಿಗ್ರಹ ಹಾಗೂ ಪಂಚಮುಖಿ ಹನುಮಾನ್ ದೇಗುಲದ ಅಧಿಕಾರಿಗಳಿಗೆ ನೀಡಲಾಗಿದೆ. ರಸ್ತೆ ಸಂಚಾರಕ್ಕೆ ದೇಗುಲ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಲಾಗಿದೆ.
ಭಜರಂಗ ದಳ ಹಾಗೂ ಭಾರತೀಯ ಜನತಾ ದಳ ಕಾರ್ಯಕರ್ತರು ಕೋರ್ಟ್ ಸಮನ್ಸ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ದೇಗುಲದವರು ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪವಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications