ರಾಮ ಜನ್ಮಭೂಮಿ ಬಗ್ಗೆ ತ್ವರಿತ ತೀರ್ಪು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಬಿಜೆಪಿ ಪಕ್ಷವು ಬಹುಮತದಿಂದ ಅಧಿಕಾರ ಪಡೆದ ಹಿನ್ನೆಲೆಯಲ್ಲಿ ಸುಬ್ರಮಣ್ಯ ಸ್ವಾಮಿಯವರು ಸುಪ್ರೀಂ ಕೋರ್ಟ್ ನಲ್ಲಿ ರಾಮಜನ್ಮಭೂಮಿ ಪ್ರಕರಣದ ಶೀಘ್ರ ತೀರ್ಪಿಗೆ ಮನವಿ ಮಾಡಿದ್ದರು.
ನವದೆಹಲಿ, ಮಾರ್ಚ್ 31: ರಾಮ ಜನ್ಮ ಭೂಮಿ ವಿಚಾರದಲ್ಲಿ ತ್ವರಿತವಾಗಿ ವಿಚಾರಣೆ ನಡೆಸಿ, ಶೀಘ್ರವಾಗಿ ತೀರ್ಪು ಪ್ರಕಟಿಸಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.
ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಶುಕ್ರವಾರ (ಮಾರ್ಚ್ 31) ಕೈಗೆತ್ತಿಕೊಂಡಿದ್ದ ನ್ಯಾಯಪೀಠ, ತನ್ನ ಸ್ಪಷ್ಟ ನಿಲುವನ್ನು ಸ್ವಾಮಿಯವರಿಗೆ ತಿಳಿಸಿತು.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಬಿಜೆಪಿ ಪಕ್ಷವು ಬಹುಮತದಿಂದ ಅಧಿಕಾರ ಪಡೆದ ಹಿನ್ನೆಲೆಯಲ್ಲಿ ಸುಬ್ರಮಣ್ಯ ಸ್ವಾಮಿಯವರು ಸುಪ್ರೀಂ ಕೋರ್ಟ್ ನಲ್ಲಿ ರಾಮಜನ್ಮಭೂಮಿ ಪ್ರಕರಣದ ಶೀಘ್ರ ತೀರ್ಪಿಗೆ ಮನವಿ ಮಾಡಿದ್ದರು.
ರಾಮ ಜನ್ಮಭೂಮಿ ವಿವಾದ ಒಂದು ಸೂಕ್ಷ್ಮವಾದ ವಿಚಾರವಾಗಿದ್ದು, ಇದನ್ನು ನ್ಯಾಯಾಲಯದ ಚೌಕಟ್ಟಿನ ಹೊರಗಡೆ ಸೌಹಾರ್ದಯುತ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಈಗಾಗಲೇ ನ್ಯಾಯಪೀಠ ಸಲಹೆ ಮಾಡಿದೆ. ಆದರೂ, ಮತ್ತೊಮ್ಮೆ ಮನವಿ ಸಲ್ಲಿಸಿ ತ್ವರಿತ ತೀರ್ಪಿಗೆ ಆಗ್ರಹಿಸಲಾಗಿದೆ. ಆದರೆ, ಅಷ್ಟು ಬೇಗನೇ ತ್ವರಿತ ವಿಚಾರಣೆಗೆ ನೀಡುವಷ್ಟು ಸಮಯ ಸುಪ್ರೀಂ ಕೋರ್ಟ್ ಗೆ ಇಲ್ಲ ಎಂದು ಖಾರವಾದ ಪ್ರತಿಕ್ರಿಯೆಯನ್ನು ನ್ಯಾಯಪೀಠ ನೀಡಿತು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications