ಇ.ಡಿ ಎದುರು ಹಾಜರಾಗಲು ಚಿದಂಬರಂ ಮಗನಿಗೆ ಕೋರ್ಟ್ ಸೂಚನೆ
ನವದೆಹಲಿ, ಜನವರಿ 30: ಏರ್ಸೆಲ್-ಮ್ಯಾಕ್ಸಿಸ್ ತರಂಗಾಂತರ ಹಂಚಿಕೆ ಒಪ್ಪಂದದಲ್ಲಿ ಲಾಭ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರಿಗೆ ಜಾರಿ ನಿರ್ದೇಶನಾಲದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದ ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣಗಳಲ್ಲಿನ ತಮ್ಮ ಪಾತ್ರದ ಬಗ್ಗೆ ವಿವರಣೆ ನಿಡಲು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಮಾರ್ಚ್ 5, 6, 7 ಮತ್ತು 12ರಂದು ಹಾಜರಾಗುವಂತೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶಿಸಿದೆ.
ಅಲ್ಲದೆ, ಕಾರ್ತಿ ಬಯಸಿದ್ದಲ್ಲಿ ವಿದೇಶಕ್ಕೆ ತೆರಳಲು ಸಹ ಷರತ್ತುಬದ್ಧ ಅವಕಾಶ ನೀಡಿದೆ.

ವಿದೇಶಕ್ಕೆ ಹೋಗಬೇಕೆಂದಿದ್ದರೆ ನ್ಯಾಯಾಲಯದಲ್ಲಿ 10 ಕೋಟಿ ರೂ. ಠೇವಣಿ ಇರಿಸಬೇಕು ಎಂದು ಸೂಚಿಸಿದೆ.
'ನೀವು ಎಲ್ಲಿಗೆ ಬೇಕಾದರೂ ತೆರಳಬಹುದು. ನೀವು ಬಯಸಿದ್ದನ್ನು ಮಾಡಬಹುದು. ಆದರೆ, ಕಾನೂನಿನ ಜೊತೆ ಆಟವಾಡಬಾರದು. ಒಂದು ವೇಳೆ ನೀವು ವಿಚಾರಣೆಗೆ ಅಸಹಕಾರ ತೋರಿದ್ದಲ್ಲಿ ಅದಕ್ಕೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ' ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಕಾರ್ತಿಗೆ ಎಚ್ಚರಿಕೆ ನೀಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications