ಸ್ವಚ್ಛ ಭಾರತಕ್ಕೆ ಮತ್ತೆ 9 ಜನರನ್ನು ಆಹ್ವಾನಿಸಿದ ಮೋದಿ
ವಾರಣಾಸಿ, ನ.8: ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನಕ್ಕೆ ಸಂಬಂಧಿಸಿ ಶನಿವಾರ 9 ಜನರನ್ನು ನಾಮಕರಣ ಮಾಡಿದ್ದಾರೆ. ರಾಜಕಾರಣಿಗಳು, ಕ್ರೀಡಾಪಟುಗಳು, ಗಾಯಕ, ಹಾಸ್ಯನಟರನ್ನು ಈ ಪಟ್ಟಿ ಒಳಗೊಂಡಿದೆ.
ಎರಡು ದಿನಗಳ ವಾರಣಾಸಿ ಭೇಟಿಯಲ್ಲಿರುವ ಮೋದಿ ಅಸ್ಸಿಘಾಟ್ ನಲ್ಲಿ ಸ್ವತಃ ಸ್ಚಚ್ಛತಾ ಅಭಿಯಾನ ಕೈಗೊಂಡರು. ಅಲ್ಲದೇ ಸ್ಥಳೀಯರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಗಂಗಾ ಆರತಿ ನೆರವೇರಿಸಿದ ಪ್ರಧಾನಿಯೊಂದಿಗೆ ಅನೇಕ ಮುಖಂಡರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.[ಪೆನ್ನನ್ನೇ ಪೊರಕೆಯಾಗಿಸಿದ ಪತ್ರಕರ್ತರಿಗೆ ಮೋದಿ ಥ್ಯಾಂಕ್ಸ್]

ಉತ್ತರ ಪ್ರದೇಶಕ್ಕೆ ಸಂಬಂಧಿಸಿದ 9 ಜನರನ್ನು ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಆಹ್ವಾನಿಸುತ್ತಿದ್ದೇನೆ. ಇದರ ಪ್ರೇರಣೆಯಿಂದ ಅಭಿಯಾನಕ್ಕೆ ಮತ್ತಷ್ಟು ಬೆಂಬಲ ದೊರೆಯಬಹುದು. ಹಿಂದೆಯೂ 9 ಜನರನ್ನು ಆಹ್ವಾನಿಸಿದ್ದೆ ಅದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಮೋದಿ ಹೇಳಿದರು.[ಆರೇ ಗಂಟೆಯಲ್ಲಿ ಸ್ವಚ್ಛವಾಯಿತು ಪುರಾತನ ಪುಷ್ಕರಣಿ]
ಮೋದಿ ಹೆಸರಿಸಿದ ಪ್ರಮುಖರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್
* ಕ್ರಿಕೆಟಿಗರಾದ ಮಹಮದ್ ಕೈಫ್, ಸುರೇಶ್ ರೈನಾ
* ಗಾಯಕ ಕೈಲಾಶ್ ಕೇರ್
* ಸಂಸದ ಮನೋಜ್ ತಿವಾರಿ
* ಹಾಸ್ಯನಟ ರಾಜೀವ್ ಶ್ರೀವಾತ್ಸವ್
* ಪದ್ಮಶ್ರೀ ದೇವಿ ಪ್ರಸಾದ್ ದ್ವಿವೇದಿ
* ಸಾಹಿತಿ ಮನು ಶರ್ಮಾ
* ಸ್ವಾಮಿ ರಾಮ್ ಭದ್ರಾಚಾರ್ಯ[ಪಿಟಿಐ ಚಿತ್ರಗಳು]

-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications