ಮೋದಿ ಆಧ್ಯಾತ್ಮ ಗುರು ಸ್ವಾಮಿ ದಯಾನಂದ ವಿಧಿವಶ
ಬೆಂಗಳೂರು, ಸೆಪ್ಟೆಂಬರ್ 24 : ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಗುರು ಸ್ವಾಮಿ ದಯಾನಂದ ಸರಸ್ವತಿ ಶ್ರೀಗಳು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಧ್ಯಾತ್ಮ ಗುರುಳಾದ ಸ್ವಾಮಿ ದಯಾನಂದ ಸರಸ್ವತಿ ಶ್ರೀಗಳನ್ನು ಸೆಪ್ಟೆಂಬರ್ 11ರಂದು ಭೇಟಿಯಾಗಿದ್ದರು.
ಉತ್ತರಾಖಂಡ್ನ ಋಷಿಕೇಶದ ಆಶ್ರಮದಲ್ಲಿ ಸ್ವಾಮಿ ದಯಾನಂದ ಸರಸ್ವತಿ (87) ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬುಧವಾರ ಸಂಜೆ ಅವರ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡಿತ್ತು. ಆದ್ದರಿಂದ, ಆಶ್ರಮಕ್ಕೆ ಕರೆತರಲಾಗಿತ್ತು.

ತಡರಾತ್ರಿ ದಯಾನಂದ ಸ್ವಾಮೀಜಿ ಆಶ್ರಮದಲ್ಲೇ ವಿಧಿವಶರಾಗಿದ್ದಾರೆ. ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 11ರಂದು ಆಶ್ರಮಕ್ಕೆ ಭೇಟಿ ನೀಡಿ ತಮ್ಮ ಗುರುಗಳ ಆರೋಗ್ಯವನ್ನು ವಿಚಾರಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿದ್ದಾಗಲೂ ಮೋದಿಯವರಿಗೆ ದಯಾನಂದ ಶ್ರೀಗಳು ಗುರುಗಳಾಗಿದ್ದರು.
ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಮಿ ದಯಾನಂದ ಶ್ರೀಗಳು ವಿಧಿವಶರಾದ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ.
Swami Dayananda Saraswati ji's demise is a personal loss. I pray that his soul attains eternal peace.
— Narendra Modi (@narendramodi) September 24, 2015 ಶುಕ್ರವಾರ ಸ್ವಾಮಿ ದಯಾನಂದ ಸರಸ್ವತಿ ಅವರ ಅಂತ್ಯಕ್ರಿಯೆ ನಡೆಯಲಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications