ಸ್ವರಾಜ್ ಇಂಡಿಯಾ - ಹೊಸ ರಾಜಕೀಯ ಪಕ್ಷ ಉದಯ
ನವದೆಹಲಿ, ಅಕ್ಟೋಬರ್ 03: ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರು ಸ್ವರಾಜ್ ಇಂಡಿಯಾ ಅಭಿಯಾನ ಈಗ ಹೊಸ ರಾಜಕೀಯ ಪಕ್ಷವಾಗಿ ರೂಪುಗೊಂಡಿದೆ. ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನದ ಅಂಗವಾಗಿ 'ಸ್ವರಾಜ್ ಇಂಡಿಯಾ' ಪಕ್ಷವನ್ನು ಘೋಷಿಸಿದ್ದಾರೆ.
ಯೋಗೇಂದ್ರ ಯಾದವ್ ಮತ್ತು ಪ್ರಶಾಂತ್ ಭೂಷಣ್ ಅವರಿಬ್ಬರನ್ನು ಆಮ್ ಆದ್ಮಿ ಪಕ್ಷದಿಂದ (ಎಎಪಿ) ಉಚ್ಚಾಟನೆ ಮಾಡಿದ ಬಳಿಕ ಇಬ್ಬರು ಸ್ವರಾಜ್ ಇಂಡಿಯಾ ಅಭಿಯಾನ ಆರಂಭಿಸಿದ್ದರು. ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ದೆಹಲಿ ನಗರಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಯೋಗೇಂದ್ರ ಯಾದವ್ ಅವರು ತಿಳಿಸಿದರು.

ಯೋಗೇಂದ್ರ ಯಾದವ್ ಅವರು ಪಕ್ಷದ ಅಧ್ಯಕ್ಷರಾಗಿದ್ದರೆ, ಅಜಿತ್ ಝಾ ಅವರು ಪ್ರಧಾನ ಕಾರ್ಯದರ್ಶಿ ಹಾಗೂ ಫಹೀಮ್ ಖಾನ್ ಖಜಾಂಜಿಯಾಗಲಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಡೆ, ನುಡಿಗೆ ಬೇಸತ್ತು ಕಿತ್ತಾಟ ಮಾಡಿಕೊಂಡ ಪ್ರಶಾಂತ್ ಭೂಷಣ್ ಹಾಗೂ ಯೋಗೇಂದ್ರ ಯಾದವ್ ಅವರನ್ನು ಎಎಪಿಯಿಂದ ಉಚ್ಚಾಟಿಸಲಾಗಿದೆ. ಜೊತೆಗೆ ಅಜಿತ್ ಝಾ ಹಾಗೂ ಆನಂದ್ ಕುಮಾರ್ ಅವರು ಕೂಡಾ ಪಕ್ಷವನ್ನು ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ತೊರೆದಿದ್ದರು.(ಐಎಎನ್ಎಸ್)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications