ಭಾರತದ ಯುದ್ಧ ಟ್ಯಾಂಕ್ ಟಿ90ಗೆ ಹೊಸ ಕ್ಷಿಪಣಿ ವ್ಯವಸ್ಥೆ
ನವದೆಹಲಿ, ಆಗಸ್ಟ್ 21: ಭಾರತೀಯ ಸೇನೆ ತನ್ನ ಕ್ಷಿಪಣಿ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಆಕ್ರಮಣ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಪ್ರಧಾನ ಯುದ್ಧ ಟ್ಯಾಂಕ್ ಆಗಿರುವ ಟಿ-90ಗಳಿಗೆ ಮೂರನೇ ತಲೆಮಾರಿನ ಕ್ಷಿಪಣಿ ವ್ಯವಸ್ಥೆ ಜೋಡಿಸಲು ನಿರ್ಧರಿಸಲಾಗಿದೆ.
ಟಿ-90 ಟ್ಯಾಂಕ್ ಗಳಲ್ಲಿ ಲೇಸರ್ ನಿರ್ದೇಶಿತ INVAR ಕ್ಷಿಪಣಿ ವ್ಯವಸ್ಥೆ ಹೊಂದಿದೆ. ಇದರ ಬದಲಿಗೆ ಮೂರನೇ ತಲೆಮಾರಿನ ಸುಧಾರಿತ ಗನ್ ನಿರ್ದೇಶಿತ ಕ್ಷಿಪಣಿ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.

ರಷ್ಯಾ ಮೂಲದ ಟಿ-90 ಟ್ಯಾಂಕ್ ಗಳು ಭಾರತೀಯ ಸೇನೆಯ ಆಕ್ರಮಣ ರೂಪಿಸುವುದರಲ್ಲಿ ಪ್ರಮುಖವಾಗಿದೆ. ಈ ಮೂರನೇ ತಲೆಮಾರಿನ ಕ್ಷಿಪಣಿ 800 ರಿಂದ 850 ಎಂಎಂ ಆಳ(DoP) ಹಾಗೂ ದೂರವನ್ನು ಕ್ರಮಿಸುತ್ತದೆ. ರಾತ್ರಿ ಹಾಗೂ ಹಗಲಿನಲ್ಲಿ 8 ಕಿ.ಮೀ. ದೂರದಲ್ಲಿರುವ ಗುರಿಯನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ.
ಟಿ-90 ಟ್ಯಾಂಕ್ ಗಳಿಗೆ 125 ಎಂಎಂ ಗನ್ ಬ್ಯಾರಲ್ ಅಳವಡಿಕೆಯಿಂದ ಈ ಕ್ಷಿಪಣಿ ಹಾರಿ ಗುರಿ ತಲುಪಲಿದೆ. ಸ್ಥಿರ ಹಾಗೂ ಚರ ಗುರಿಯನ್ನು ಕೂಡ ಹೊಡೆದುರುಳಿಸುವ ಸಾಮರ್ಥ್ಯವನ್ನು ಈ ಟ್ಯಾಂಕರ್ ಹೊಂದಿದೆ. 1200 ರಿಂದ 1500 ಎಚ್ ಪಿ ಸಾಮರ್ಥ್ಯದ ಇಂಜಿನ್ ಹೊಂದಿದ್ದು, ಹೆಚ್ಚಿನ ಒತ್ತಡ ತಡೆದುಕೊಳ್ಳಬಹುದಾಗಿದೆ.(ಒನ್ಇಂಡಿಯಾ ಸುದ್ದಿ)
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications