ತಬ್ಲಿಘಿಗಳದ್ದು ದೊಡ್ಡ ಕುತಂತ್ರ, ಅವರಿಗೆಲ್ಲಾ ನಾಚಿಕೆಯಾಗಬೇಕು: ಕೇಂದ್ರ ಸಚಿವ ನಖ್ವಿ
ನವದೆಹಲಿ, ಏಪ್ರಿಲ್ 28: ಸುಮಾರು ಇನ್ನೂರಕ್ಕೂ ಹೆಚ್ಚು ತಬ್ಲಿಘಿ ಸದಸ್ಯರು ಪ್ಲಾಸ್ಮಾ ದಾನ ಮಾಡುವ ವಿಚಾರದಲ್ಲಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
Recommended Video
"ತಮ್ಮ ಕ್ರಿಮಿನಲ್ ನಡೆಗಳಿಂದ ದೇಶಾದ್ಯಂತ ಕೊರೊನಾ ಹರಡಲು ಕಾರಣರಾದ ಆ ತಬ್ಲಿಘಿಗಳು ಈಗ ತಮ್ಮನ್ನು ತಾವು ಕೊರೊನಾ ವಾರಿಯರ್ಸ್ ಎಂದು ಹೇಳಿಕೊಳ್ಳುತ್ತಿದ್ದಾರೆ".
"ತಮ್ಮ ದುಷ್ಕೃತ್ಯಗಳಿಂದ ನಾಚಿಕೆ ಪಡಬೇಕಾದ ಅವರು, ಲಕ್ಷಾಂತರ ಕೊರೊನಾ ವಾರಿಯರ್ಸ್ ಗಳಿಗೆ ಅವಮಾನ ಮಾಡುತ್ತಿದ್ದಾರೆ"ಎಂದು ಕೇಂದ್ರ ಸಚಿವ ನಖ್ವಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

"ದೇಶದ ಬಗ್ಗೆ ಅಭಿಮಾನ ಹೊಂದಿರುವಂತಹ ಕೆಲವು ಮುಸ್ಲಿಮರು ಪ್ಲಾಸ್ಮಾ ದಾನ ಮಾಡಿದ್ದಾರೆ. ಅವರನ್ನೆಲ್ಲಾ ತಬ್ಲಿಘಿಗಳು ಎಂದು ಕರೆಯುವುದು ತಪ್ಪು"ಎಂದು ಮುಖ್ತಾರ್ ಅಬ್ಬಾಸ್ ನಖ್ವಿ ಇನ್ನೊಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಮುಸ್ಲಿಮರ ಪವಿತ್ರ ರಂಜಾನ್ ಮಾಸ ಆರಂಭವಾಗಿರುವ ಹಿನ್ನಲೆಯಲ್ಲಿ ದೆಹಲಿಯ ಸುಲ್ತಾನ್ ಪುರಿ ಕ್ವಾರಂಟೈನ್ ವಲಯದಲ್ಲಿ ನಾಲ್ವರು ತಬ್ಲಿಘಿ ಸಂಘಟನೆಯ ಸದಸ್ಯರು ಈಗಾಗಲೇ ಪ್ಲಾಸ್ಮಾ ದಾನ ಮಾಡಿದ್ದರು.
"ಒಬ್ಬ ಹಿಂದೂ ರೋಗಿ ಗಂಭೀರ ಪರಿಸ್ಥಿತಿಯಲ್ಲಿದ್ದು, ಮುಸ್ಲಿಂ ವ್ಯಕ್ತಿಯ ದೇಹದಿಂದ ತೆಗೆದ ಪ್ಲಾಸ್ಮಾದಿಂದ ಬದುಕಿ ಉಳಿದರೆ, ಅದೇ ರೀತಿ, ಹಿಂದೂ ವ್ಯಕ್ತಿಯ ರಕ್ತದಿಂದ ತೆಗೆದ ಪ್ಲಾಸ್ಮಾ ಮುಸ್ಲಿಂ ವ್ಯಕ್ತಿಯ ಜೀವವನ್ನು ಉಳಿಸಿದರೆ, ಅದರಲ್ಲಿ ತಪ್ಪೇನಿದೆ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications