ಚಂದ್ರಯಾನ-2 ತೆಗೆದ ಚಂದ್ರನ ಮೊದಲ ಸುಂದರ ಚಿತ್ರ
ಶ್ರೀಹರಿಕೋಟ, ಆಗಸ್ಟ್ 22: ಚಂದ್ರನ ಬಗ್ಗೆ ಅರಿಯಲು ಚಂದ್ರನೆಡೆಗೆ ತೆರಳಿರುವ ಚಂದ್ರಯಾನ 2 ಚಂದ್ರನ ಮೊದಲ ಚಿತ್ರವನ್ನು ಕಳುಹಿಸಿದೆ.
ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ 2,650 ಕಿ.ಮೀ. ಅಂತರದಿಂದ ತೆಗೆದ ಫೋಟೋವನ್ನು ಕಳುಹಿಸಿದೆ.
3 ಗಂಟೆ 10 ನಿಮಿಷಕ್ಕೆ ರೋವರಿನನ ಸೋಲಾರ್ ಪ್ಯಾನಲ್ ತನ್ನ ಕಾರ್ಯವನ್ನು ಆರಂಭಿಸುತ್ತದೆ. 3 ಗಂಟೆಯ ನಂತರ ರೋವರ್ ಪ್ರಜ್ಞಾನನ್ನು ಲ್ಯಾಂಡರ್ ನಿಂದ ಪ್ರತ್ಯೇಕಗೊಳಿಸಲಾಗುವುದು. 4 ಗಂಟೆಯ ನಂತರ ರೋವರ್ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದೆ.

ಇಸ್ರೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ. ಆಗಸ್ಟ್ 21ರಂದು ಚಂದ್ರಯಾನ-2 ಈ ಚಿತ್ರವನ್ನು ಸೆರೆಹಿಡಿದಿದೆ. ಈ ಚಿತ್ರದಲ್ಲಿ ನೀವು Mare Orientale basin ಮತ್ತು ಅಪೊಲೋ ಕ್ರೆಟರ್ಸ್ ನೋಡಬಹುದಾಗಿದೆ.
Take a look at the first Moon image captured by #Chandrayaan2 #VikramLander taken at a height of about 2650 km from Lunar surface on August 21, 2019.
— ISRO (@isro) August 22, 2019
Mare Orientale basin and Apollo craters are identified in the picture.#ISRO pic.twitter.com/ZEoLnSlATQ
ಇದಕ್ಕೂ ಮುನ್ನ ಆಗಸ್ಟ್ 4ರಂದು ಚಂದ್ರಯಾನ-2 ಪೃಥ್ವಿಗೆ ರವಾನಿಸಿದ್ದ ಚಂದಿರನ ಚಿತ್ರಗಳನ್ನು ಇಸ್ರೋ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡಿತ್ತು. ಸೆಪ್ಟೆಂಬರ್ 7ರ ರಾತ್ರಿ ಪವರ್ ಮಿಶನ್ ಆರಂಭಗೊಳ್ಳಲಿದೆ.
ರಾತ್ರಿ 1.55 ನಿಮಿಷಕ್ಕೆ ಚಂದ್ರನ 27 ಡಿಗ್ರಿ ದಕ್ಷಿಣ, 22 ಡಿಗ್ರಿ ಪೂರ್ವಕ್ಕೆ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-2 ಲ್ಯಾಂಡ್ ಮಾಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications