ಚಂದ್ರಯಾನ-2 ತೆಗೆದ ಚಂದ್ರನ ಮೊದಲ ಸುಂದರ ಚಿತ್ರ
ಶ್ರೀಹರಿಕೋಟ, ಆಗಸ್ಟ್ 22: ಚಂದ್ರನ ಬಗ್ಗೆ ಅರಿಯಲು ಚಂದ್ರನೆಡೆಗೆ ತೆರಳಿರುವ ಚಂದ್ರಯಾನ 2 ಚಂದ್ರನ ಮೊದಲ ಚಿತ್ರವನ್ನು ಕಳುಹಿಸಿದೆ.
ಚಂದ್ರಯಾನದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈಯಿಂದ 2,650 ಕಿ.ಮೀ. ಅಂತರದಿಂದ ತೆಗೆದ ಫೋಟೋವನ್ನು ಕಳುಹಿಸಿದೆ.
3 ಗಂಟೆ 10 ನಿಮಿಷಕ್ಕೆ ರೋವರಿನನ ಸೋಲಾರ್ ಪ್ಯಾನಲ್ ತನ್ನ ಕಾರ್ಯವನ್ನು ಆರಂಭಿಸುತ್ತದೆ. 3 ಗಂಟೆಯ ನಂತರ ರೋವರ್ ಪ್ರಜ್ಞಾನನ್ನು ಲ್ಯಾಂಡರ್ ನಿಂದ ಪ್ರತ್ಯೇಕಗೊಳಿಸಲಾಗುವುದು. 4 ಗಂಟೆಯ ನಂತರ ರೋವರ್ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದೆ.

ಇಸ್ರೋ ತನ್ನ ಟ್ವಿಟ್ಟರ್ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ. ಆಗಸ್ಟ್ 21ರಂದು ಚಂದ್ರಯಾನ-2 ಈ ಚಿತ್ರವನ್ನು ಸೆರೆಹಿಡಿದಿದೆ. ಈ ಚಿತ್ರದಲ್ಲಿ ನೀವು Mare Orientale basin ಮತ್ತು ಅಪೊಲೋ ಕ್ರೆಟರ್ಸ್ ನೋಡಬಹುದಾಗಿದೆ.
Take a look at the first Moon image captured by #Chandrayaan2 #VikramLander taken at a height of about 2650 km from Lunar surface on August 21, 2019.
— ISRO (@isro) August 22, 2019
Mare Orientale basin and Apollo craters are identified in the picture.#ISRO pic.twitter.com/ZEoLnSlATQ
ಇದಕ್ಕೂ ಮುನ್ನ ಆಗಸ್ಟ್ 4ರಂದು ಚಂದ್ರಯಾನ-2 ಪೃಥ್ವಿಗೆ ರವಾನಿಸಿದ್ದ ಚಂದಿರನ ಚಿತ್ರಗಳನ್ನು ಇಸ್ರೋ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡಿತ್ತು. ಸೆಪ್ಟೆಂಬರ್ 7ರ ರಾತ್ರಿ ಪವರ್ ಮಿಶನ್ ಆರಂಭಗೊಳ್ಳಲಿದೆ.
ರಾತ್ರಿ 1.55 ನಿಮಿಷಕ್ಕೆ ಚಂದ್ರನ 27 ಡಿಗ್ರಿ ದಕ್ಷಿಣ, 22 ಡಿಗ್ರಿ ಪೂರ್ವಕ್ಕೆ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-2 ಲ್ಯಾಂಡ್ ಮಾಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications