ತಮಿಳುನಾಡು ಸಿಎಂ ಸ್ಟಾಲಿನ್ ಪ್ರಧಾನಮಂತ್ರಿ ಆಗಲಿದ್ದಾರೆ: ಪಾರೂಕ್ ಅಬ್ದುಲ್ಲಾ ಭವಿಷ್ಯ
ಮುಂದಿನ ವರ್ಷ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿವೆ.
ಚೆನ್ನೈ, ಮಾರ್ಚ್ 01: ಮುಂದಿನ ವರ್ಷ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿವೆ.
ಬುಧವಾರು ಎಂ.ಕೆ ಸ್ಟಾಲಿನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ ಪಾಲ್ಗೊಳ್ಳಲು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದು ಚೆನ್ನೈಗೆ ಆಗಮಿಸಿದ್ದರು. ಈ ವೇಳೆ ನಿರೀಕ್ಷಿತ ಪ್ರಧಾನಿ ಅಭ್ಯರ್ಥಿ ಸೇರಿದಂತೆ ಕೆಲವು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

ವಿರೋಧ ಪಕ್ಷಗಳು ಒಗ್ಗೂಡಿ ಮುಂದಿನ ವರ್ಷ 2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಗೆದ್ದರೆ, ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪ್ರಧಾನಿಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.
ಚುನಾವಣೆಯಲ್ಲಿ ವಿರೋಧ ಪಕ್ಷಗಳು ಒಟ್ಟುಗೂಡಿ ಗೆದ್ದರೆ ನಂತರ ಸೂಕ್ತ ಸಮಯದಲ್ಲಿ ರಾಷ್ಟ್ರವನ್ನು ಮುನ್ನಡೆಸಲು ಮತ್ತು ಒಗ್ಗೂಡಿಸಲು ಉತ್ತಮ ವ್ಯಕ್ತಿಯನ್ನು ನಿರ್ಧರಿಸಬಹುದಾಗಿದೆ. ಮೊಗಲು ಗೆಲುವು ಮುಖ್ಯ ಎಂದರು.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರಧಾನಿ ಯಾಕಾಗಬಾರದು? ಪ್ರತಿಪಕ್ಷಗಳ ಒಗ್ಗಟ್ಟಿನ ವಿಚಾರವನ್ನು ನೋಡುವುದಾದರೆ ಸ್ಟಾಲಿನ್ ಮತ್ತು ಡಿಎಂಕೆ ಪಕ್ಷಗಳು ಒಟ್ಟಾಗಿ ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿವೆ. ರಾಷ್ಟ್ರದ ವೈವಿಧ್ಯತೆಯನ್ನು ರಕ್ಷಿಸಿದಾಗ ಏಕತೆ ಕಾಪಾಡುತ್ತದೆ. ತಮಿಳುನಾಡಿನ ಆಡಳಿತ ಪಕ್ಷವು ವಿರೋಧ ಮತ್ತು ರಾಷ್ಟ್ರೀಯ ಏಕತೆಯನ್ನು ಪೋಷಿಸುವಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಅವರು ಮೆಚ್ಚುಗೆ ಮಾತುಗಳನ್ನಾಡಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications