9 ವರ್ಷದವನ ಕೊಂದು, ರಕ್ತ ಕುಡಿದು, ಮಾಂಸ ತಿಂದ 16ರ ಬಾಲಕ
ಲೂಧಿಯಾನ, ಜನವರಿ 21: ಹದಿನಾರು ವರ್ಷದವನೊಬ್ಬ ಒಂಬತ್ತು ವರ್ಷದ ಬಾಲಕನನ್ನು ಕೊಂದು, ಆತನ ಮಾಂಸವನ್ನು ತಿಂದಿದ್ದಾನೆ. ಹೀಗೆ ಮಾಡಿದ ಆರೋಪಿ ಹೆಸರು ವಿಕೇಶ್ ಕುಮಾರ್. ಪಂಜಾಬ್ ನ ಲೂಧಿಯಾನದಲ್ಲಿ ಈ ಘಟನೆ ನಡೆದಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ದೀಪು ಎಂಬ 9 ವರ್ಷದ ಬಾಲಕನನ್ನು ಕೊಂದು, ಆತನ ಮಾಂಸವನ್ನು ತಿಂದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಆರಂಭದಲ್ಲಿ ಆರೋಪಿಯು ಹಣಕ್ಕಾಗಿ ಬೇಡಿಕೆ ಇಡಲು ಯೋಜನೆ ಹಾಕಿಕೊಂಡಿದ್ದಾನೆ. ಆ ನಂತರ ಯೋಜನೆ ವಿಫಲವಾಗಿದ್ದರಿಂದ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ನಂತರ ತೊಡೆಯ ಭಾಗದ ಮಾಂಸವನ್ನು ತಿಂದಿರುವ ವಿಕೇಶ್ ಕುಮಾರ್, ಮೃತನ ರಕ್ತವನ್ನು ಸಹ ಕುಡಿದಿದ್ದಾನೆ.[ತಂದೆಯ ಮರ್ಮಾಂಗಕ್ಕೆ ಇರುವೆ ಬಿಟ್ಟು ಹಿಂಸಿಸಿದ ಮಗ]

ಮೃತನ ದೇಹದಿಂದ ಹೃದಯವನ್ನು ಹೊರ ತೆಗೆದಿರುವ ಆರೋಪಿ, ಅದನ್ನು ಲೂಧಿಯಾನದಲ್ಲಿರುವ ಆತನ ಶಾಲೆ ಕಾಂಪೌಂಡ್ ನಲ್ಲಿ ಹಾಕಿದ್ದಾನೆ. ಶಾಲೆಗೆ ಕೆಟ್ಟ ಹೆಸರು ತರುವ ಉದ್ದೇಶದಿಂದಲೇ ಹೀಗೆ ಮಾಡಿದ್ದಾನೆ. ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಶಾಲೆ ಮುಚ್ಚುತ್ತದೆ ಎಂಬ ಹವಣಿಕೆಯಲ್ಲಿ ಹೀಗೆ ಮಾಡಲು ಆಲೋಚಿಸಿದೆ ಎಂದು ತಿಳಿಸಿದ್ದಾನೆ.
ಪೊಲೀಸರ ಪ್ರಕಾರ ವಿಕೇಶ್ ಕುಮಾರ್ ಗೆ ಮಾನಸಿಕ ಸಮಸ್ಯೆ ಇದ್ದಂತಿದೆ. ಆದ್ದರಿಂದಲೇ ಈ ರೀತಿ ಮಾಂಸವನ್ನು ತಿಂದಿದ್ದಾನೆ. ವಿಕೇಶ್ ಕುಮಾರ್ ನ ಶಾಲೆಯ ಕಾಂಪೌಂಡ್ ನಲ್ಲಿದ್ದ ಮೃತನ ಹೃದಯವನ್ನು ಪೊಲೀಸರು ಹುಡುಕಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications