CNN Exit Poll of Telangana 2023: ಯಾವ ಪಕ್ಷದವರು ಮ್ಯಾಜಿಕ್ ನಂಬರ್ ಸ್ಥಾನ ಪಡೆದಿಲ್ಲ, ಯಾರಿಗೆ ಎಷ್ಟು ಸೀಟು?
ನವದೆಹಲಿ, ನವೆಂಬರ್ 30: ತೆಲಂಗಾಣದಲ್ಲಿ ಇಂದು ಶಕ್ರವಾರ ನವೆಂಬರ್ 30ರಂದು ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಸಂಜೆ 5 ಗಂಟೆಯವರೆಗೆ ಶೇ.62ರಷ್ಟು ಮತದಾನ ಆಗಿದೆ. ಇದಾದ ಬಳಿಕ ಚುನಾವಣೋತ್ತರ ಫಲಿತಾಂಶ ಹೊರ ಬಿದ್ದಿದೆ. ತೆಲಂಗಾಣ ಸೇರಿದಂತೆ ಒಟ್ಟು ಐದು ರಾಜ್ಯಗಳ ಸಂಭವನೀಯ ಫಲಿತಾಂಶ ಇದಾಗಿದೆ.
ತೆಲಂಗಾಣ ರಾಜ್ ಕುರಿತು ಹೇಳಿದ್ದ ಎಲ್ಲ ಭವಿಷ್ಯಗಳು ಸುಳ್ಳಾಗುವ ಲಕ್ಷಣಗಳು ಕಾಣುತ್ತಿವೆ. CNN (CNN Exit Poll ) ನಡೆಸಿದ ಎಕ್ಸಿಟ್ ಪೋಲ್ಗಳಲ್ಲಿ ರಾಜಕೀಯ ಭವಿಷ್ಯ ಯಾರ ಕೈಗು ಸಿಗದಂತೆ ಬದಲಾದ ಸ್ಥಿತಿಯಲ್ಲಿ ಲಭ್ಯವಾಗಿದೆ. ಅಂದರೆ ನಿರೀಕ್ಷೆಗಳು ಸುಳ್ಳಾಗಿದ್ದು, ಇದಕ್ಕೆ ಬಿಆರ್ಎಸ್ ಅನ್ನು ಉದಾಹರಣೆಯಾಗಿ ತೆಗೆದುಕೊಳ್ಳಬಹುದು.

ಸಿಎನ್ಎನ್ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಅಧಿಕಾರ ಹುದ್ದೆಗೆ ಏರಲು ಬೇಕಾದ ಸ್ಥಾನ ಪಡೆದಿಲ್ಲ. ಆದರೆ ಕಾಂಗ್ರೆಸ್ ಅರ್ಹ ಸ್ಥಾನಕ್ಕೆ ಬೇಕಾದ ಅರ್ಹತೆಗೆ ತುಸು ಹತ್ತಿರದ ಸ್ಥಾನ ಪಡೆದಿವೆ. ಅಂದರೆ ಕಾಂಗ್ರೆಸ್- 56 ಸ್ಥಾನ ಪಡೆಯಲಿದೆ ಎಂದಾದರೆ, ಭಾರತ್ ರಾಷ್ಟ್ರ ಸಮಿತಿ (BRS) 48 ಸ್ಥಾನ ಗಳಿಸುವ ಸಂಭವವಿದೆ.
ತೆಲಂಗಾಣದಲ್ಲಿರುವ ಒಟ್ಟು 119 ಸ್ಥಾನಗಳ ಪೈಕಿ ಸರ್ಕಾರ ರಚಿಸಲು ಅಗತ್ಯವಿರುವ 60 ಸ್ಥಾನಗಳನ್ನು ಯಾವುದೇ ಪಕ್ಷ ಪಡೆಯುವುದಿಲ್ಲ ಎಂದು ಸಿಎನ್ಎನ್ ಸಮೀಕ್ಷೆ ತಿಳಿಸಿದೆ.
ರಾಜ್ಯದಲ್ಲಿ ಬಿಜೆಪಿ 10 ಸ್ಥಾನಗಳೊಂದಿಗೆ ಮೂರನೇ ಸ್ಥಾನ ಪಡೆದಿದೆ. AIMIM ಅಭ್ಯರ್ಥಿಗಳು ಐದು ಕ್ಷೇತ್ರಗಳಲ್ಲಿ ಗೆಲ್ಲಲಿದ್ದಾರೆ. ಸಿಎನ್ಎನ್ ಎಕ್ಸಿಟ್ ಪೋಲ್ ಪ್ರಕಾರ, ಮಜ್ಲಿಸ್ ಅಭ್ಯರ್ಥಿಗಳು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಆದರೆ ಇದ್ಯಾವುದು ಅಂತಿಮವಲ್ಲ ಎಂಬುದನ್ನು ಗಮನಿಸಬೇಕಿದೆ. ಡಿಸೆಂಬರ್ 3ರಂದು ಅಧಿಕೃತ ಫಲಿತಾಂಶ ಪ್ರಕಟವಾಗಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications