India Tv-CNX Exit Poll: ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಅತ್ಯಧಿಕ ಸ್ಥಾನ, ಸೋಲುಂಡ ಪಕ್ಷಗಳ ಸ್ಥಾನವೆಷ್ಟು, ಮಾಹಿತಿ
ನವದೆಹಲಿ, ನವೆಂಬರ್ 30: ಪಂಚರಾಜ್ಯಗಳ ಪೈಕಿ ಒಂದಾದ ತೆಲಂಗಾಣದಲ್ಲಿ ಇಂದು ಮತದಾನ ಸುಸೂತ್ರವಾಗಿ ನಡೆದಿದ್ದು, ಇಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವು, ಮತದಾರರ ನಾಡಿಮಿಡಿತ ಏನೆಂದು ಬಹಿರಂಗವಾಗಿದೆ. ಎರಡು ಬಾರಿ ನಿರಂತರ ಆಡಳಿತ ಕೊಟ್ಟ ಭಾರತ್ ರಾಷ್ಟ್ರೀಯ ಸಮಿತಿ (BRS) ಆಡಳಿತ ವಿರೋಧಿ ಅಲೆ ಎದುರಿಸಿದೆ ಎಂಬುದು ಇಂಡಿಯಾ ಟಿವಿ ಸಿಎನ್ಎಸ್ (India Tv-CNX Exit Poll) ಸಮೀಕ್ಷೆಯಿಂದ ಗೊತ್ತಾಗಿದೆ.
India Tv-CNX Exit Poll ಸಮೀಕ್ಷೆ ಪ್ರಕಾರ, ತೆಲಂಗಾಣದಲ್ಲಿ ಮೂರನೇ ಬಾರಿಗೆ ಅಧಿಕಾರ ಪಡೆಯುವ ಕನಸನ್ನು ಕಾಂಗ್ರೆಸ್ ನುಚ್ಚು ನೂರು ಮಾಡಿದೆ. ಏಕೆಂದರೆ ಒಟ್ಟು 119 ಕ್ಷೇತ್ರಗಳ ಪೈಕಿ ಮ್ಯಾಜಿಕ್ ನಂಬರ್ ಗೂ(60) ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಹೀಗಾಗಿ ಬಿಆರ್ಎಸ್ ಸೋಲುಣಬೇಕಾಗಿದೆ ಎಂದು ಸಮೀಕ್ಷೆ ತಿಳಿಸಿದೆ.

ಇಲ್ಲಿ ಕಾಂಗ್ರೆಸ್ಗೆ ಒಟ್ಟು 63-79 ಸ್ಥಾನ ದೊರೆಯಲಿದೆ. ಇಷ್ಟು ಸ್ಥಾನಗಳು ಅಧಿಕಾರ ಹಿಡಿಯಲು ಸಾಕಾಗುತ್ತದೆ. ಆದರೆ ಕಾಂಗ್ರೆಸ್ ಸವಾಲಿನ ಮಧ್ಯೆ ತೀವ್ರ ಪೈಪೋಟಿ ಎದುರಿಸಿದ್ದ ಬಿಆರ್ಎಸ್ 31-47 ಸ್ಥಾನ ಪಡೆದುಕೊಳ್ಳಲಿದೆ. ಈ ಮೂಲಕ ಹ್ಯಾಟ್ರಿಕ್ ಭಾರಿಸಲು ಸಜ್ಜಾಗಿದ್ದ ಸಿಎಂ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ ಪಕ್ಷಕ್ಕೆ ಭಾರಿ ಹಿನ್ನಡೆ ಆಗಲಿದೆ ಎಂದು ಭವಿಷ್ಯ ನುಡಿದಿದೆ.
ಕಾಂಗ್ರೆಸ್ ಮತ್ತು ಭಾರತ್ ರಾಷ್ಟ್ರೀಯ ಸಮಿತಿ (BRS) ಚುನಾವಣೆ ಸ್ಪರ್ಧೆ ಮಧ್ಯೆ ಬಿಜೆಪಿ ಮತ್ತು ಎಐಎಂಐಎಂ ಮತ್ತಿತರ ಪಕ್ಷಗಳು ಸೊರಗಿವೆ. ಅಂದರೆ ತೆಲಂಗಾಣದಲ್ಲಿ ಈ ಬಾರಿಗೆ ಬಿಜೆಪಿಗೆ ಕೇವಲ 2-4 ಸ್ಥಾನ, ಎಐಎಂಐಎಂ ಪಕ್ಷಕ್ಕೆ 5-7 ಸ್ಥಾನ ಧಕ್ಕಲಿವೆ ಎಂದು ಇಂಡಿಯಾ ಟಿವಿ ಸಿಎನ್ಎಸ್ ಯ ಅಂಶಗಳು ಮಾಹಿತಿ ನೀಡಿವೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications