ಜಮ್ಮು ಮತ್ತು ಕಾಶ್ಮೀರ; ಮತ್ತೆ ಭಯೋತ್ಪಾಕರ ದಾಳಿ ಓರ್ವ ಸಾವು
ಜಮ್ಮು ಮತ್ತು ಕಾಶ್ಮೀರದ ರಾಸಿ ಜಿಲ್ಲೆಯಲ್ಲಿ ಭಯೋತ್ಪಾದಕರು ಪ್ರಯಾಣಿಸುತ್ತಿದ್ದ ಬಸ್ಸಿನ ಮೇಲೆ ಗುಂಡು ಹಾರಿಸಿದ ಒಂಬತ್ತು ಜನರನ್ನು ಕೊಂದ ಎರಡು ದಿನಗಳ ನಂತರ, ಮತ್ತೊಮ್ಮೆ ದಾಳಿ ಮಾಡಿದ್ದಾರೆ.
ಅಂತರಾಷ್ಟ್ರೀಯ ಗಡಿಗೆ ಸಮೀಪವಿರುವ ಕೇಂದ್ರಾಡಳಿತ ಪ್ರದೇಶದ ಕಥುವಾ ಜಿಲ್ಲೆಯ ಮನೆಯೊಂದರ ಮೇಲೆ ಭಯೋತ್ಪಾದಕ ದಾಳಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಉಧಮ್ಪುರದ ಸಂಸದರಾಗಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಘಟನೆ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ, ಸೈದಾ ಗ್ರಾಮದ ಮನೆಯ ಮೇಲೆ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ನಾನು ಕಥುವಾ ಜಿಲ್ಲಾಧಿಕಾರಿ ಶ್ ರಾಕೇಶ್ ಮಿನ್ಹಾಸ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.
ಅಂತರಾಷ್ಟ್ರೀಯ ಗಡಿಗೆ ಸಮೀಪವಿರುವ ಹೀರಾನಗರ ಸೆಕ್ಟರ್ನಲ್ಲಿ ನಾನು ಸ್ಥಳದಲ್ಲಿರುವ ಕಥುವಾ ಎಸ್ಎಸ್ಪಿ ಅನಾಯತ್ ಅಲಿ ಚೌಧರಿ ಅವರೊಂದಿಗೂ ಸಂಪರ್ಕದಲ್ಲಿದ್ದು ಘಟನೆಯ ಮಾಹಿತಿ ಪಡೆಯುತ್ತಿದ್ದೇನೆ ಎಂದರು.
ದಾಳಿಗೊಳಗಾದ ಮನೆಯ ಮಾಲೀಕರು ಮೊಬೈಲ್ ಫೋನ್ನಲ್ಲಿಯೂ ಸಂಪರ್ಕದಲ್ಲಿದ್ದಾರೆ. ಜಂಟಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಕಾರ್ಯಾಚರಣೆ ನಡೆಯುತ್ತಿದೆ. ಒಬ್ಬ ಭಯೋತ್ಪಾದಕನ್ನು ಹೊಡೆದುರುಳಿಸಲಾಗಿದೆ . ನಾನು ಮತ್ತು ನನ್ನ ಕಚೇರಿ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications