ಸೇನೆ ಮತ್ತು ಸಿಆರ್ಪಿಎಫ್ ಕ್ಯಾಂಪ್ ಮೇಲೆ ಉಗ್ರರ ದಾಳಿ
ಅನಂತ್ ನಾಗ್ (ಜಮ್ಮು ಮತ್ತು ಕಾಶ್ಮೀರ), ಜೂನ್ 17 : ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹರಾ ಎಂಬಲ್ಲಿ ಉಗ್ರರು ಭಾರತೀಯ ಸೇನೆ ಮತ್ತು ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಶನಿವಾರ ದಾಳಿ ಮಾಡಿದ್ದಾರೆ.
ಯಾವುದೇ ಪ್ರಾಣಹಾನಿ ಅಥವಾ ಗಾಯಗೊಂಡಿರುವ ಬಗ್ಗೆ ಯಾವುದೇ ವರದಿ ಬಂದಿಲ್ಲ. ಈ ದಾಳಿಯಲ್ಲಿ ಎಷ್ಟು ಉಗ್ರರು ಭಾಗಿಯಾಗಿದ್ದರು ಎಂಬ ಬಗ್ಗೆ ಕೂಡ ಯಾವುದೇ ನಿಖರ ಮಾಹಿತಿ ಬಂದಿಲ್ಲ.

ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಕೂಡ ತಿರುಗೇಟು ನೀಡುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಇದೇ ಜಿಲ್ಲೆಯ ಅಚಬಲ್ ಎಂಬಲ್ಲಿ ಶುಕ್ರವಾರ ನಡೆಸಲಾಗಿದ್ದ ಬರ್ಬರ ದಾಳಿಯಲ್ಲಿ 6 ಭಾರತೀಯ ಪೊಲೀಸರು ಹತ್ಯೆಗೀಡಾಗಿದ್ದಾರೆ. ಲಷ್ಕರ್ ಉಗ್ರ ಜುನೈದ್ ಮಟ್ಟೂ ಹತ್ಯೆಯ ಹಿಂದೆಯೇ ಈ ಹತ್ಯಾಕಾಂಡ ನಡೆದಿದೆ. ಹತ್ಯೆಗೀಡಾದ ಇಬ್ಬರು ಪೊಲೀಸರ ಮುಖವನ್ನು ಕಲ್ಲಿನಿಂದ ಜಜ್ಜಲಾಗಿದೆ ಮತ್ತು ಮುಖಕ್ಕೆ ಗುಂಡಿನ ಸುರಿಮಳೆ ಮಾಡಲಾಗಿದೆ.
More From
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications