ಬಿಎಸ್ಪಿಯ ಮಾಯಾವತಿ ಕಾಂಗ್ರೆಸ್ಗೆ 'ಕೈ' ಕೊಟ್ಟಿದ್ದೇಕೆ?
ನವದೆಹಲಿ, ಅಕ್ಟೋಬರ್ 04 : ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ಸ್ಪಷ್ಟಪಡಿಸಿದೆ. 2019ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷದ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.
ಬಿಎಸ್ಪಿ ವರಿಷ್ಠೆ ಮಾಯಾವತಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಕಟುವಾದ ಟೀಕೆ ಮಾಡಿದರು. ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು.
ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಪಿ ನಡುವೆ ಹೊಂದಾಣಿಕೆ ಆಗಿಲ್ಲ. ಆದ್ದರಿಂದ, ಮೈತ್ರಿ ಮಾಡಿಕೊಳ್ಳುವುದಿಲ್ಲ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಚುನಾವಣೆಯನ್ನು ಬಿಎಸ್ಪಿ ಏಕಾಂಗಿಯಾಗಿ ಎದುರಿಸಲಿದೆ.

ರಾಜಸ್ಥಾನದ 200 ಸೀಟುಗಳು ಪೈಕಿ ಕಾಂಗ್ರೆಸ್ ಬಿಎಸ್ಪಿಗೆ 9 ಸೀಟುಗಳನ್ನು ಮಾತ್ರ ನೀಡಿದೆ. ಮಧ್ಯಪ್ರದೇಶದ 231 ಸೀಟುಗಳ ಪೈಕಿ 15 ಸೀಟುಗಳನ್ನು ನೀಡುವುದಾಗಿ ಹೇಳಿದೆ. ಛತ್ತೀಸ್ಗಢದ 90 ಸೀಟುಗಳ ಪೈಕಿ 5 ಸೀಟುಗಳು ಬಿಎಸ್ಪಿಗೆ ನೀಡಲಾಗುತ್ತದೆ.
ಮಧ್ಯಪ್ರದೇಶ ಮತ್ತು ರಾಜಸ್ಥಾನದ ಕೆಲವು ಪ್ರದೇಶದಲ್ಲಿ ಬಿಎಸ್ಪಿ ಹೆಚ್ಚಿನ ಪ್ರಭಾವವನ್ನು ಹೊಂದಿದೆ. 2013ರ ಚುನಾವಣೆಯಲ್ಲಿ ಬಿಎಸ್ಪಿ ಮಧ್ಯಪ್ರದೇಶದಲ್ಲಿ 6.29 ಮತಗಳನ್ನು ಪಡೆದಿತ್ತು. ರಾಜಸ್ಥಾನದಲ್ಲಿ 3.4 ಶೇ ಮತಗಳನ್ನು ಪಡೆದಿತ್ತು.
ಆದರೆ, ರಾಜಕೀಯ ನಾಟಕ ಇನ್ನೂ ಅಂತಿಮಗೊಂಡಿಲ್ಲ. ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ. ಬಿಎಸ್ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿವೆಯೇ? ಕಾದು ನೋಡಬೇಕು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications