ನಾಪತ್ತೆಯಾಗಿದ್ದ ಸುಖೋಯ್ 30 ಯುದ್ಧ ವಿಮಾನ ಭಾರತ-ಚೀನಾ ಗಡಿಯಲ್ಲಿ ಪತ್ತೆ
ಮಂಗಳವಾರ ಕಾಣೆಯಾಗಿದ್ದ ಭಾರತೀಯ ವಾಯು ಸೇನೆಯ ಸುಖೋಯ್ - 30 ಎಂಬ ಯುದ್ಧ ವಿಮಾನದ ಭಗ್ನಾವಶೇಷಗಳು ಇಂದು ಭಾರತ-ಚೀನಾ ಗಡಿಯಲ್ಲಿ ಪತ್ತೆಯಾಗಿದೆ ಎಂದು ವಾಯುಸೇನೆ ಅಧಿಕಾರಿಗಳು ತಿಳಿಸಿದ್ದಾರೆ.
ತೇಜ್ ಪುರ(ಅಸ್ಸಾಂ), ಮೇ 26: ಮಂಗಳವಾರ (ಮೇ 23) ಕಾಣೆಯಾಗಿದ್ದ ಭಾರತೀಯ ವಾಯು ಸೇನೆಯ ಸುಖೋಯ್ - 30 ಎಂಬ ಯುದ್ಧ ವಿಮಾನದ ಭಗ್ನಾವಶೇಷಗಳು ಇಂದು ಭಾರತ-ಚೀನಾ ಗಡಿಯಲ್ಲಿ ಪತ್ತೆಯಾಗಿದೆ ಎಂದು ವಾಯುಸೇನೆ ಅಧಿಕಾರಿಗಳು ತಿಳಿಸಿದ್ದಾರೆ.
ಪತ್ತೆಯಾದ ಸುಖೋಯ್ - 30 ಯುದ್ಧ ವಿಮಾನದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಯುದ್ಧವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ.[ತೇಜ್ ಪುರ್ ಬಳಿ ಸುಖೋಯ್ 30 ಯುದ್ಧ ವಿಮಾನ ನಾಪತ್ತೆ]

ಭಾರತ ಹಾಗೂ ಚೀನಾ ಗಡಿಭಾಗದ ತೇಜ್ ಪುರ್ ಬಳಿ ಹಾರಾಟ ನಡೆಸಿದ್ದ ಸುಖೋಯ್ 30 ಮಂಗಳವಾರದಂದು ಕಣ್ಮರೆಯಾಗಿತ್ತು. ಮಂಗಳವಾರ ಮಧ್ಯಾಹ್ನ ತೇಜ್ ಪುರ್ ದ ವಾಯುನೆಲೆಯಿಂದ ಟೇಕಾಫ್ ಆಗಿ 60 ಕಿ.ಮೀ ಹಾರಾಟ ನಡೆಸಿದ ಬಳಿಕ ರೇಡಿಯೋ ಹಾಗೂ ರಡಾರ್ ಸಂಪರ್ಕ ಕಳೆದುಕೊಂಡಿತ್ತು.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications