ಕಾಶ್ಮೀರದಲ್ಲಿ ಹಿಮಪಾತ: ಮೂರು ಸೈನಿಕರು ನಾಪತ್ತೆ
ಬಂಡಿಪೊರ, ಡಿಸೆಂಬರ್ 12: ಕಾಶ್ಮೀರದ ಬಂಡಿಪೊರದಲ್ಲಿ ಹಿಮಪಾತ ಸಂಭವಿಸಿದ್ದು, ಮೂವರು ಸೈನಿಕರು ನಾಪತ್ತೆಯಾಗಿದ್ದಾರೆ. ಮೂವರೂ ಹಿಮದೊಳಗೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.
ಗಡಿನಿಯಂತ್ರಣ ರೇಖೆ ಬಳಿಯ ಬಾಗ್ಟೂರ್ ಗುರೇಜ್ ಸೆಕ್ಟರ್ ಬಳಿ ಹಿಮಪಾತ ಸಂಭವಿಸಿದೆ.
ಕಳೆದ ರಾತ್ರಿ(ಡಿ.11)ಯಿಂದ ಮೂವರು ಸೈನಿಕರು ನಾಪತ್ತೆಯಾಗಿದ್ದು, ಅವರ ಪತ್ತೆಕಾರ್ಯ ನಡೆಯುತ್ತಿದೆ.

ಜಮ್ಮು ಕಾಶ್ಮೀರದ ರಾಜೌರಿ ಮತ್ತು ಶ್ರೀನಗರದಲ್ಲಿ ಹಿಮಮಳೆ ಆರಂಭವಾಗಿರುವ ಕಾರಣ ಇಲ್ಲಿನ ದಾರಿಯನ್ನು ಮುಚ್ಚಲಾಗಿದೆ. ವಾಹನ ಸಂಚಾರಕ್ಕೆ ತಡೆಯೊಡ್ಡಲಾಗಿದೆ. ಹಿಮಾಚಲ ಪ್ರದೇಶದ ಮನಾಲಿಯ ಸೊಲಾಂಗ್ ಕಣಿವೆಯಲ್ಲೂ ಹಿಮಮಳೆಯಾಗಿದೆ. ಇದೇ ವರ್ಷ ಜನವರಿಯಲ್ಲಿ ಸಂಭವಿಸಿದ್ಧ ಭೀಕರ ಹಿಮಪಾತಕ್ಕೆ 15 ಯೋಧರು ಹುತಾತ್ಮರಾಗಿದ್ದರು.
2016 ರ ಫೆಬ್ರವರಿಯಲ್ಲಿ ಸಿಯಾಚಿನ್ ನಲ್ಲಿ ಸಂಭವಿಸಿದ ಹಿಮಪಾತದಲ್ಲಿ 30 ಅಡಿ ಆಳದ ಹಿಮದಡಿಯಲ್ಲಿ, -45 ಡಿಗ್ರಿ ಕೊರೆವ ಚಳಿಯಲ್ಲಿ ಆರು ದಿನಗಳ ಕಾಲ ಬದುಕಿದ್ದು, ನಂತರ ಬಹು ಅಂಗಾಂಗ ವೈಫಲ್ಯದಿಂದ ಫೆಬ್ರವರಿ 11 ರಂದು ದೆಹಲಿಯ ಆಸ್ಪತ್ರೆಯಲ್ಲಿ ಹುತಾತ್ಮರಾದ ಹುಬ್ಬಳ್ಳಿಯ ಲಾನ್ಸ್ ನಾಯಕ್ ಹನುಮಂತಪ್ಪ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications