ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿದ್ದ ಮೂವರು ಲಷ್ಕರ್ ಉಗ್ರರು ಮಟ್ಯಾಷ್
ಶ್ರೀನಗರ, ನವೆಂಬರ್ 21: ಕಣವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿದ್ದ ಮೂವರು ಲಷ್ಕರ್ ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಮಂಗಳವಾರ ಭಾರತೀಯ ಸೇನೆ ಹೊಡೆದುರುಳಿಸಿದೆ.
ಭಾರತಕ್ಕೂ ಕಾಲಿಟ್ಟ ಐಸಿಸ್ ಭಯೋತ್ಪಾದನೆ, ಕಾಶ್ಮೀರದಲ್ಲಿ ಮೊದಲ ದಾಳಿ
ಮೃತ ಉಗ್ರರೆಲ್ಲರೂ ಪಾಕಿಸ್ತಾನ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಮೂಲದವರಾಗಿದ್ದು, ಕಣಿವೆ ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿದ್ದರು ಎಂದು ಶಂಕಿಸಲಾಗಿದೆ.
ಇದೇ ಕಾರಣಕ್ಕೆ ಶಸ್ತ್ರ ಸಜ್ಜಿತ ಉಗ್ರರನ್ನು ಸಿದ್ಧ ಪಡಿಸಿ ದಾಳಿಗೆ ಮುಂದಾಗಿತ್ತು. ಆದರೆ, ಭಾರತೀಯ ಸೈನಿಕರ ಸಮಯ ಪ್ರಜ್ಞೆಯಿಂದಾಗಿ ಆಗಬಹುದಾಗಿದ್ದ ಭಾರಿ ಅನಾಹುತವನ್ನು ತಡೆದಂತಾಗಿದೆ
6 ಮಂದಿ ಲಷ್ಕರ್ ಉಗ್ರರ ಸದೆಬಡಿದ ಯೋಧರು
ಕಾರ್ಯಾಚರಣೆ ವೇಳೆ ಐಎಎಫ್ ನ ಓರ್ವ ಯೋಧ ಕೂಡ ಹುತಾತ್ಮನಾಗಿದ್ದು, ಹುತಾತ್ಮ ಯೋಧನನ್ನು ಐಎಎಫ್ ನ ಗರುಡಾ ಸಿಬ್ಬಂದಿ ಎಂದು ತಿಳಿದುಬಂದಿದೆ.
Comments
English summary
Three Pakistani Lashkar-e-Taiba (LeT) terrorists were killed on Tuesday in a gunfight with security forces in Jammu and Kashmir's Kupwara district, police said.
Story first published: Tuesday, November 21, 2017, 14:04 [IST]