ಲಡಾಕ್ ನಲ್ಲಿ ಹಿಮಪಾತ: ಮೂವರು ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ಲಡಾಕ್ ನ ಬಟಾಲಿಕ್ ಎಂಬಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ.
ಲಡಾಕ್ , ಏಪ್ರಿಲ್ 7: ಜಮ್ಮು-ಕಾಶ್ಮೀರದ ಲಡಾಕ್ ನ ಬಟಾಲಿಕ್ ಎಂಬಲ್ಲಿ ಸಂಭವಿಸಿದ ಹಿಮಪಾತದಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಹುತಾತ್ಮರ ದೇಹವನ್ನು ಪತ್ತೆ ಮಾಡಲಾಗಿದ್ದು, ಮೂವರು ಸೈನಿಕರೂ ಬಿಹಾರದವರೆಂದು ತಿಳಿದುಬಂದಿದೆ.
ನಿನ್ನೆ (ಏಪ್ರಿಲ್ 6) ಕರ್ತವ್ಯನಿರತರಾಗಿದ್ದ ವೇಳೆಯಲ್ಲಿ ಸಂಭವಿಸಿದ ಹಿಮಪಾತದಿಂದಾಗಿ ಐವರು ಯೋಧರು ಕಾಣೆಯಾಗಿದ್ದರು. ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಮೂವರು ಹಿಮದಡಿಯಲ್ಲಿ ಸಿಲುಕಿ ಹುತಾತ್ಮರಾಗಿದ್ದಾರೆ. [ಒನ್ ಇಂಡಿಯಾ ಅಭಿಯಾನದ ಪರಿಣಾಮ: ಮಹಾದೇವಿಗೆ ಉದ್ಯೋಗ ಭಾಗ್ಯ]

ಜಮ್ಮು ಕಾಶ್ಮೀರದಲ್ಲಿ ಇಂಥ ಹಿಮಪಾತಗಳು ಇತ್ತೀಚೆಗೆ ಪದೇ ಪದೇ ಸಂಭವಿಸುತ್ತಿದ್ದು, ಈ ವರ್ಷದ ಜನವರಿಯಲ್ಲಿ ಸಂಭವಿಸಿದ ಭೀಕರ ಹಿಮಪಾತದಿಂದಾಗಿ 15 ಯೋಧರು ಹುತಾತ್ಮರಾಗಿದ್ದರು. [ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ, ಜವಾನ ಸೇರಿ 5 ಸಾವು]
2016 ರ ಫೆಬ್ರವರಿಯಲ್ಲಿ ಸಿಯಾಚಿನ್ ನಲ್ಲಿ ಸಂಭವಿಸಿದ ಹಿಮಪಾತದಲ್ಲಿ 30 ಅಡಿ ಆಳದ ಹಿಮದಡಿಯಲ್ಲಿ, -45 ಡಿಗ್ರಿ ಕೊರೆವ ಚಳಿಯಲ್ಲಿ ಆರು ದಿನಗಳ ಕಾಲ ಬದುಕಿದ್ದು, ನಂತರ ಬಹು ಅಂಗಾಂಗ ವೈಫಲ್ಯದಿಂದ ಫೆಬ್ರವರಿ 11 ರಂದು ದೆಹಲಿಯ ಆಸ್ಪತ್ರೆಯಲ್ಲಿ ಹುತಾತ್ಮರಾದ ಹುಬ್ಬಳ್ಳಿಯ ಲಾನ್ಸ್ ನಾಯಕ್ ಹನುಮಂತಪ್ಪ ಅವರನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು. [ಹಿಮದಡಿ ಸಿಕ್ಕ ವೀರ ಯೋಧರ ಜೀವಕ್ಕಾಗಿ ಪ್ರಾರ್ಥಿಸಿ]
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications