ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿ ನುಸುಳಲು ಯತ್ನಿಸಿದ ಮತ್ತೆ ಮೂವರು ಉಗ್ರರಿಗೆ ಸೇನೆ ಗುಂಡು

|
Google Oneindia Kannada News

ಜಮ್ಮು ಮತ್ತು ಕಾಶ್ಮೀರ, ಸೆ.24: ಜಮ್ಮು ಮತ್ತು ಕಾಶ್ಮೀರ ಗಡಿ ನುಸುಳಲು ಯತ್ನಿಸಿದ್ದ ಮತ್ತೆ ಮೂವರು ಉಗ್ರರನ್ನು ಭಾರತೀಯ ಸೇನೆ ಸದೆಬಡಿದಿದೆ.

ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಕಾರ್ಯಾಚರಣೆ ವೇಳೆ ಓರ್ವ ಯೋಧ ಕೂಡ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಐವರು ಉಗ್ರರ ಬಲಿ ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಐವರು ಉಗ್ರರ ಬಲಿ

ಗಡಿ ನಿಯಂತ್ರಣ ರೇಖೆಯ ಬಳಿಯಲ್ಲಿ ಶಂಕಿತ ಉಗ್ರರ ಅನುಮಾನಾಸ್ಪದ ರೀತಿಯ ಚಲನವಲನವನ್ನು ಕಂಡು ಗುಂಡಿನ ಕಾಳಗ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಓರ್ವ ಯೋಧನು ಕೂಡ ಹುತಾತ್ಮರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.

Three terrorists killed by army in Kupwara district

ಗಡಿಯಲ್ಲಿ ಸ್ವಚ್ಛತೆ ಮಾಡುತ್ತಿದ್ದ ಸೈನಿಕರ ಮೇಲೆ ಗುಂಡು ಹಾರಿಸಿದ ಪಾಕ್ಗಡಿಯಲ್ಲಿ ಸ್ವಚ್ಛತೆ ಮಾಡುತ್ತಿದ್ದ ಸೈನಿಕರ ಮೇಲೆ ಗುಂಡು ಹಾರಿಸಿದ ಪಾಕ್

ಭಾನುವಾರವಷ್ಟೇ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಸೆ.24(ಸೋಮವಾರ) ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ, ಈ ಕಾರ್ಯಾಚರಣೆಯಲ್ಲಿ ಇದುವರೆಗೂ ಐವರು ಉಗ್ರರನ್ನು ಬಲಿ ತೆಗೆದುಕೊಳ್ಳಲಾಗಿದೆ ಎಂದು ಸೇನಾಧಿಕಾರಿ ತಿಳಿಸಿದ್ದಾರೆ.

English summary
Indian army killed three more terrorists in Kupwara district who were tried to infiltrate in the border breaching the security. Yesterday two were encountered in the same sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X