ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದ ಯುವಕರು ಅದೃಷ್ಟವಶಾತ್ ಪಾರಾದ್ರು
ಮಹಾರಾಷ್ಟ್ರ ಜೂನ್.12 : ಮೋಜು ಮಾಡಲು ಸಮುದ್ರ ತೀರಕ್ಕೆ ಹೋಗಿದ್ದ ಯುವಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆಯ ಮಾಲ್ವಾನ್ ಬೀಚ್ ಬೀಚ್ ಬಳಿ ನಡೆದಿದೆ.
ಸಮುದ್ರದ ಅಲೆಗೆ ಸಿಕ್ಕಿದ ಮೂವರು ಯುವಕರು ಇನ್ನೇನು ಸಮುದ್ರ ಪಾಲಾಗಬೇಕು ಎನ್ನುವಷ್ಟರಲ್ಲಿ ಸ್ಥಳೀಯರು ಅವರನ್ನು ಪಾರು ಮಾಡಿದ್ದಾರೆ. ಕಳೆದ ಶನಿವಾರ ಈ ಘಟನೆ ನಡೆದಿದ್ದು, ಈ ಘಟನೆಯ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.
ಸ್ಥಳೀಯರ ಸೂಚನೆಯನ್ನೂ ಧಿಕ್ಕರಿಸಿ ಸಮುದ್ರದ ದಡದಲ್ಲಿನ ಬಂಡೆ ಮೇಲೆ ಕುಳಿತು ಯುವಕರು ಮೋಜಿನಲ್ಲಿ ತೊಡಗಿದ್ದರು. ಆಗ ಸಮುದ್ರದ ರಕ್ಕಸ ಅಲೆ ಯುವಕರ ಮೇಲೆ ಅಪ್ಪಳಿಸಿದೆ. ಅಲೆ ಅಪ್ಪಳಿಸಿದ ಹೊಡೆತಕ್ಕೆ ಯುವಕರು ಕೊಚ್ಚಿ ಹೋಗಿದ್ದರು.

ಅದೃಷ್ಟವಶಾತ್ ಇದನ್ನು ತಕ್ಷಣವೇ ಗಮನಿಸಿದ ಸ್ಥಳೀಯರು ಯುವಕರನ್ನು ರಕ್ಷಿಸಿದ್ದಾರೆ.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications