Get Updates
Get notified of breaking news, exclusive insights, and must-see stories!

ಹೊಸೂರು ಏರ್‌ಪೋರ್ಟ್‌ ಆರಂಭಕ್ಕೆ ಒತ್ತಾಯಿಸಿ ಪಳನಿಸ್ವಾಮಿ ಪತ್ರ

ಬೆಂಗಳೂರು, ಜೂನ್‌ 25: ಥಲ್ಲಿ ಏರ್‌ಪೋರ್ಟ್‌ ಕಾರ್ಯಾರಂಭಗೊಳಿಸುವಂತೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ನಾಗರಿಕ ವಿಮಾನಯಾನ ಸಚಿವ ಸುರೇಶ್‌ ಪ್ರಭು ಅವರಿಗೆ ಪತ್ರ ಬರೆದಿದ್ದಾರೆ.

ಥಲ್ಲಿ ಏರ್‌ಪೋರ್ಟ್‌ ಹೊಸೂರು ಸಮೀಪದಲ್ಲಿದೆ, ತಮಿಳುನಾಡು ಸರ್ಕಾರ ಮತ್ತೊಂದು ಪ್ರಯತಣಕ್ಕೆ ಕೈ ಹಾಕಿದ್ದು, ಈ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ತಕ್ಷಣದಿಂದಲೇ ಆರಂಭಿಸುವಂತೆ ಪತ್ರ ಸುರೇಶ್‌ ಪ್ರಭು ಅವರಿಗೆ ಬರೆದಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿರಾಪೇಕ್ಷಣಾ ಪತ್ರವನ್ನು ನಿರೀಕ್ಷಿಸಿದ್ದು, ಹೊಸೂರು ಏರ್‌ಪೋರ್ಟ್‌ನ ತುರ್ತು ಕಾರ್ಯಾರಂಭಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಲಿ ಎಂದು ಪಳನಿಸ್ವಾಮಿ ಒತ್ತಾಯಿಸಿದ್ದಾರೆ.

TN urges center to open Thalli airport near Bengaluru

ಈ ವಿಮಾನ ನಿಲ್ದಾಣವು ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಅಭಿವೃದ್ಧಿಗೆ ಪೂರಕವಾಗಲಿದೆ ಎಂದಿದ್ದಾರೆ. ಈ ವಿಮಾನ ನಿಲ್ದಾಣ ಆರಂಭವಾದರೆ ಎಲೆಕ್ಟ್ರಾನಿಕ್‌ಸಿಟಿ, ಜಿಗಣಿ ಪ್ರದೇಶಗಳ ಅಭಿವೃದ್ಧಿಗೆ ಅನುಕೂಲವಾಗಲಿದೆ.

ಎಲೆಕ್ಟ್ರಾನಿಕ್‌ ಸಿಟಿಗೆ 28ಕಿ.ಮೀ ದೂರದಲ್ಲಿ ಈ ವಿಮಾನ ನಿಲ್ದಾಣವಿದೆ. ಕಡಿಮೆ ದರದ ವಿಮಾನಯಾನ ಯೋಜನೆ ಉಡಾನ್‌ ಅನ್ವಯ ಈ ನಿಲ್ದಾಣವನ್ನು ಬಳಸಿಕೊಳ್ಳಲು ತಮಿಳುನಾಡು ಬಯಸಿದೆ. ಈ ಸಂಬಂಧ ಪಳನಿಸ್ವಾಮಿ ಸುರೇಶ್‌ ಪ್ರಭುವಿಗೆ ಪತ್ರ ಬರೆದಿದ್ದು, ವಿಮಾನ ನಿಲ್ದಾಣ ಕಾರ್ಯಾಚರಂಭಕ್ಕೆ ಅನುಮತಿ ಕೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+