Election Commission: ಮತದಾನೋತ್ತರ ಸಮೀಕ್ಷೆ ಪ್ರಕಟಿಸಲು ಇಂದೇ ಕೊನೆಯ ದಿನಾಂಕ!
ದೆಹಲಿ ಏಪ್ರಿಲ್ 18: ದೇಶದಲ್ಲಿ ನಾಳೆಯಿಂದ (ಏಪ್ರೀಲ್ 19) ಲೋಕಸಭಾ ಚುನಾವಣೆಗೆ ಮತದಾನ ಆರಂಭವಾಗಲಿದ್ದು ಚುನಾವಣಾ ಆಯೋಗ ಮತದಾನೋತ್ತರ ಸಮೀಕ್ಷೆ ಪ್ರಕಟಿಸದಂತೆ ಎಲ್ಲಾ ಮಾಧ್ಯಮ ಕಚೇರಿಗಳಿಗೆ ತಿಳಿಸಿದೆ.
ಏಪ್ರೀಲ್ 19ರ ಬೆಳಿಗ್ಗೆಯಿಂದ ಜೂನ್ 1ರ ಸಂಜೆ 6.30 ರವರೆಗೆ ಮತದಾನೋತ್ತರ ಸಮೀಕ್ಷೆ ಪ್ರಕಟಿಸದಂತೆ ಎಲ್ಲಾ ಮಾಧ್ಯಮ ಕಚೇರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

ದಿನಾಂಕ 19/04/2024ರ ಬೆಳಗ್ಗೆ 7.00 ಗಂಟೆ ಮತ್ತು ದಿನಾಂಕ 01/06/2024ರ ಸಂಜೆ 6.30 ಗಂಟೆಯ ನಡುವಿನ ಅವಧಿಯಲ್ಲಿ ಯಾವುದೇ ಮಾಧ್ಯಮದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮೀಕ್ಷೆಯ ಫಲಿತಾಂಶವನ್ನು ಪ್ರಸಾರ ಮಾಡಲು ನಿರ್ಬಂಧಿಸಲಾಗಿದೆ ಎಂದು ಚುನಾವಣಾ ಆಯೋಗ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಚುನಾವಣಾ ಹಂತಗಳು
ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತವು ಏಪ್ರಿಲ್ 19 ರಂದು, ಎರಡನೇ ಹಂತವು ಏಪ್ರಿಲ್ 26 ರಂದು, ಮೂರನೇ ಹಂತವು ಮೇ 7 ರಂದು, ನಾಲ್ಕನೇ ಹಂತವು ಮೇ 13 ರಂದು, ಐದನೇ ಹಂತವು ಮೇ 20 ರಂದು, ಆರನೇ ಹಂತವು ಮೇ 25 ರಂದು ಮತ್ತು ಏಳನೇ ಹಂತವು ಜೂನ್ 1, 2024 ರಂದು ನಡೆಯಲಿದೆ.
ಈ ರಾಜ್ಯಗಳಲ್ಲಿ ಏಪ್ರಿಲ್ 19 ರಂದು ಚುನಾವಣೆ
ಏಪ್ರಿಲ್ 19 ರಂದು ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಪುದುಚೇರಿಯಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್












Click it and Unblock the Notifications