ಚಿತ್ರಸುದ್ದಿ : ಸಲಿಂಗಿಗಳಿಗೆ ಹಿನ್ನಡೆ ರಸ್ತೆಗಿಳಿದು ಹೋರಾಟ
ಬೆಂಗಳೂರು, ಜ.29: ಸಲಿಂಗ ಕಾಮ ಅಪರಾಧ ಎಂಬ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದ ಬೆನ್ನಲ್ಲೇ ಸಾವಿರಾರು ಎಲ್ ಜಿಬಿಟಿ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಲೆಸ್ಬಿಯನ್ ಗೇ ಬೈ ಸೆಕ್ಸುವಲ್, ಟ್ರಾನ್ಸ್ ಸೆಕ್ಸುವಲ್(LGBT) ಸಮುದಾಯಕ್ಕೆ ಸೇರಿದವರು ಹಾಗೂ ಈ ಸಮುದಾಯದ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರೇತರ ಸಂಘ ಸಂಸ್ಥೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಮೊಂಬತ್ತಿ ಹಚ್ಚಿಕೊಂಡು ಗೇ ಸೆಕ್ಸ್ ಅಪರಾಧವಲ್ಲ ನಮ್ಮನ್ನು ಬದುಕಲು ಬಿಡಿ ಎಂದು ಘೋಷಿಸಿದರು.
ಸಲಿಂಗ ಕಾಮ ಶಿಕ್ಷಾರ್ಹ ಅಪರಾಧವಾಗಿದ್ದು, ಈ ತಪ್ಪಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ ಎಂದು ನ್ಯಾ. ಮೂರ್ತಿ ಎಚ್ ಎಲ್ ದತ್ತು ಹಾಗೂ ಎಸ್ ಜೆ ಮುಖ್ಯೋಪಾಧ್ಯಾಯ ಅವರು ಐಪಿಸಿ ಸೆಕ್ಷನ್ 377 ಸೆಕ್ಷನ್ (ಅಸಹಜ ಲೈಂಗಿಕತೆ ಅಪರಾಧಗಳು) ವಿಧಿಯನ್ನು ಎತ್ತಿ ಹಿಡಿದಿದ್ದನ್ನು ಇಲ್ಲಿ ಸ್ಮರಿಸಬಹುದು. [ವಿವರ ಇಲ್ಲಿ ಓದಿ]
ಉಳಿದಂತೆ ಸುದ್ದಿ ಚಿತ್ರಗಳಲ್ಲಿ ಮುಂಬೈಗೆ ಬಂದಿರುವ ಫ್ರಾನ್ಸಿನ ಅತಿಥಿ, ಪನ್ ವೇಲ್ ನಲ್ಲಿ ಅರ್ಜುನ ಪ್ರಶಸ್ತಿ ವಿಜೇತ ಕೊಡವ ಕ್ರೀಡಾಪಟು, ಶಿಕಾಗೋದಲ್ಲಿನ ಹಿಮರಾಶಿ ಮುಂತಾದ ಚಿತ್ರಗಳಿವೆ...

ಸಲಿಂಗಿಗಳಿಗೆ ಹಿನ್ನಡೆ ರಸ್ತೆಗಿಳಿದು ಹೋರಾಟ
ಸಲಿಂಗ ಕಾಮ ಅಪರಾಧ ಎಂಬ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದ ಬೆನ್ನಲ್ಲೇ ಸಾವಿರಾರು ಎಲ್ ಜಿಬಿಟಿ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಪನ್ ವೇಲ್ ನಲ್ಲಿ ಅರ್ಜುನ ಪ್ರಶಸ್ತಿ ವಿಜೇತೆ
ಪನ್ ವೇಲ್ ನಲ್ಲಿ ಅರ್ಜುನ ಪ್ರಶಸ್ತಿ ವಿಜೇತೆ, ಕೊಡಗಿನ ಹೆಮ್ಮೆಯ ಪುತ್ರಿ ಅಶ್ವಿನಿ ಪೊನ್ನಪ್ಪಗೆ ಅಲೆಗ್ರಿಯಾ ಫೆಸ್ಟಿವಲ್ ಆಫ್ ಜಾಯ್ ಅಂತರ ಕಾಲೇಜ್ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಅಸಾರಾಮ್ ಬಾಪು ಆಶ್ರಮ ನೆಲಸಮ
ಜಬಲ್ ಪುರ: ಲೈಂಗಿಕ ಕಿರುಕುಳ, ಸಾಮೂಹಿಕ ಅತ್ಯಾಚಾರ ಆರೋಪ ಹೊತ್ತಿರುವ ಅಸಾರಾಮ್ ಬಾಪು ಅವರ ಆಶ್ರಮ ನೆಲಸಮಗೊಳಿಸಲಾಗಿದೆ.

ಮುಂಬೈ ಕೊಳಗೇರಿಯಲ್ಲಿ ಫ್ರಾನ್ಸಿನ ಅತಿಥಿ
ಮುಂಬೈಗೆ ಬಂದಿರುವ ಫ್ರಾನ್ಸಿನ ಮಾಜಿ ಪ್ರಥಮ ಮಹಿಳೆ ಟ್ರೈರ್ ವಿಲರ್ ಅವರು ಸ್ಲಂ ನಲ್ಲಿರುವ ಮಕ್ಕಳೊಡನೆ ಆತ್ಮೀಯವಾಗಿ ಬೆರೆತು ಮಾತುಕತೆ ನಡೆಸಿದರು. PTI Photo by Shashank Parade

ಶಿಕಾಗೋದಲ್ಲಿರುವ ಮಿಚಿಗನ್ ಸರೋವರ
ಪೋಲಾರ್ ವರ್ಟೆಕ್ಸ್ ಗೆ ತುತ್ತಾಗಿ -40 ಡಿಗ್ರಿಗೆ ವಾತಾವರಣ ಕುಸಿದಿರುವ ಹಿನ್ನೆಲೆಯಲ್ಲಿ ಶಿಕಾಗೋದಲ್ಲಿರುವ ಮಿಚಿಗನ್ ಸರೋವರ ಸಂಪೂರ್ಣ ಹಿಮಾವೃತವಾಗಿದೆ.

ಭಾರ್ತಿ ಏರ್ ಟೆಲ್ ಲಿಮಿಟೆಡ್ ತ್ರೈಮಾಸಿಕ ವರದಿ
ಭಾರ್ತಿ ಏರ್ ಟೆಲ್ ಲಿಮಿಟೆಡ್ ತ್ರೈಮಾಸಿಕ ವರದಿ ಪಿಟಿಐ ಗ್ರಾಫಿಕ್ಸ್
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications