ಚಿತ್ರಗಳಲ್ಲಿ : ಮೊದಲ ಬಾರಿಗೆ ತೇಜಪಾಲ್ ದರ್ಶನ
ನವದೆಹಲಿ, ನ.29: ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಗೋವಾದ ಪಣಜಿಯಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಪಾಲ್ಗೊಳ್ಳಲು ತೆಹಲ್ಕಾ ಸಂಪಾದಕ ತರುಣ್ ತೇಜಪಾಲ್ ತೆರಳಿದರು. ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯಾಹ್ನ ನೆರೆದಿದ್ದ ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ ತೇಜಪಾಲ್ ಅವರ ಚಿತ್ರಗಳು ಇಲ್ಲಿವೆ ತಪ್ಪದೇ ನೋಡಿ..
'ನಾನು ನ್ಯಾಯಾಲಯದಲ್ಲಿ ಮಾತ್ರವೇ ಉತ್ತರಿಸುತ್ತೇನೆ' ಎಂದಷ್ಟೇ ಹೇಳಿದ ತೇಜಪಾಲ್ ಅವರು ಭಾರಿ ಭದ್ರತೆಯ ನಡುವೆ ಅವರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ಓಡಾಡಿದರು. ಆರೋಪ ಹೊತ್ತಿದ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಪತ್ನಿ ಹಾಗೂ ಪುತ್ರಿ ಜತೆ ಕಾಣಿಸಿಕೊಂಡರು.
ಪಣಜಿ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ತೇಜ್ಪಾಲ್ ಪರ ವಕೀಲರು ತರುಣ್ ತೇಜಪಾಲ್ ಅವರಿಗೆ ಬಂಧನದ ಅವಶ್ಯಕತೆ ಇಲ್ಲ. ಅವರು ತನಿಖೆಗೆ ಪೂರಕವಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಅವರನ್ನು ನ್ಯಾಯಾಂಗ ವಶಕ್ಕೆ ಪಡೆಯುವ ಅವಶ್ಯಕತೆ ಇಲ್ಲ ಎಂದು ವಾದಿಸುವ ಸಾಧ್ಯತೆ ಇದೆ. ಆದರೆ, ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಗೋವಾ ಪೊಲೀಸರು ಇಂದಿನ ನ್ಯಾಯಾಲಯದ ವಿಚಾರಣೆ ನಂತರ ತರುಣ್ ತೇಜ್ ಪಾಲ್ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಪತ್ನಿ ಜತೆ ತೇಜಪಾಲ್
ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸುದ್ದಿಗಾರರೊಂದಿಗೆ ಮಾತನಾಡಲು ತೇಜಪಾಲ್ ನಿರಾಕರಿಸಿದರು.

ಮಗಳ ಜತೆ ತೇಜಪಾಲ್
ನಾನು ನ್ಯಾಯಾಲಯದಲ್ಲಿ ಮಾತ್ರವೇ ಉತ್ತರಿಸುತ್ತೇನೆ ಎಂದಷ್ಟೇ ಹೇಳಿದ ತೇಜಪಾಲ್

ಮಗಳ ಜತೆ ತೇಜಪಾಲ್
ಅತ್ಯಾಚಾರ ಆರೋಪ ಹೊತ್ತ ಮೇಲೆ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ

ಗೋವಾದಲ್ಲಿ
ಪಣಜಿಯ ಡೋನಾ ಪಾಲಾದಲ್ಲಿರುವ ಸಿಐಡಿ ಕ್ರೈಂ ಬ್ರ್ಯಾಂಚ್ ನಲ್ಲಿ ತೆಹೆಲ್ಕಾ ಸಂಪಾದಕ ತರುಣ್ ತೇಜಪಾಲ್ ವಿಚಾರಣೆ ನಡೆಸಲು ಗೋವಾ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಮುಂಬೈನಲ್ಲಿ
ಶ್ರೀಲಂಕಾದ ಮಾಜಿ ಕ್ರಿಕೆಟರ್ ಗಳಾದ ಅರ್ಜುನ್ ರಣತುಂಗ, ಸನತ್ ಜಯಸೂರ್ಯ, ಚಮಿಂಡಾ ವಾಸ್ ಹಾಗೂ ರಮೇಶ್ ಕಲುವಿತರಣ ಅವರು ರಿಯಲ್ ಎಸ್ಟೇಟ್ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅಜ್ಮೇರ್ ನಲ್ಲಿ
ಮಾಜಿ ಕ್ರಿಕೆಟರ್ ಹಾಲಿ ಕಾಂಗ್ರೆಸ್ ಸಂಸದ ಅಜರುದ್ದೀನ್ ಅವರು ಖ್ವಾಜಾ ಮೊಯಿದ್ದೀನ್ ಛಿಸ್ಟಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಕ್ಕ ಚಿತ್ರ

ರಷ್ಯಾದಲ್ಲಿ
ರಷ್ಯಾದ ನೋವೊಸಿಬಿರ್ಸ್ಕ್ ನಲ್ಲಿ ಸಿಂಹ ಹಾಗೂ ಸಿಂಹದಮರಿ ಕಂಡು ಬಂದಿದ್ದು ಹೀಗೆ
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications