ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉ.ಪ್ರದೇಶ: ದೇವಿ ದರ್ಶನಕ್ಕೆಂದು ಹೊರಟ 10 ಜನ ದುರ್ಮರಣ

|
Google Oneindia Kannada News

ಪ್ರತಾಪ್ಘರ್, ಮಾರ್ಚ್ 24: ಉತ್ತರ ಪ್ರದೇಶದ ಪ್ರತಾಪ್ಘರ್ ದಲ್ಲಿ ನಿನ್ನೆ(ಮಾ.23) ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಮೃತರಾಗಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಇವರಲ್ಲಿ 9 ಜನ ಮಹಿಳೆಯರೇ ಆಗಿದ್ದ ಒಂದು ಮಗುವೂ ಮೃತವಾಗಿದೆ. ಘಟನೆಯಲ್ಲಿ ಐವರಿಗೆ ಗಂಭೀರ ಗಾಯವಾಗಿದೆ. ಹೆಂಗಸರಿದ್ದ ಲಗೇಜ್ ರಿಕ್ಷಾ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಉತ್ತರಾಖಂಡದಲ್ಲಿ ಭೀಕರ ಅಪಘಾತ: 13 ಜನ ಸಾವುಉತ್ತರಾಖಂಡದಲ್ಲಿ ಭೀಕರ ಅಪಘಾತ: 13 ಜನ ಸಾವು

ಎಲ್ಲ ಮಹಿಳೆಯರೂ ಜೌನ್ಪುರ ಜಿಲ್ಲೆಯ ದೌಲಾತಿಯಾ ಎಂಬ ಹಳ್ಳಿಗೆ ಸೇರಿದವರೆಂದು ಗುರುತಿಸಲಾಗಿದೆ. ಅವರೆಲ್ಲರೂ ಸುಲ್ತಾನ್ ಪುರದಲ್ಲಿರುವ ರೈಯ್ಯಾ ದೇವಿ ದೇವಾಲಯಕ್ಕೆ ತೆರಳುತ್ತಿದ್ದರು.

Tragic accident in Uttar Pradesh kills 10 people

ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಡಿದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀದಿದ್ದಾರೆ.

English summary
10 people died and 5 injured in a tragice road accident. The incident took place in Pratapgarh in Uttar Pradesh on March 23rd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X