ಬಡತನದ ಕಾರಣಕ್ಕೆ 650 ರುಪಾಯಿಗೆ ಹೆಣ್ಣುಮಗು ಮಾರಿದ ದಂಪತಿ
ಅಗರ್ತಲ, ಸೆಪ್ಟೆಂಬರ್ 26: ತ್ರಿಪುರಾ ರಾಜ್ಯದಲ್ಲಿ ನಡೆದ ಈ ಘಟನೆ ಬಡತನದ ಕ್ರೂರ ಹಾಗೂ ಅಸಹಾಯಕ ಮುಖವನ್ನು ತೆರೆದಿಡುತ್ತದೆ. ಅಲ್ಲಿನ ಧಲಾಯ್ ಜಿಲ್ಲೆಯ ಬುಡಕಟ್ಟು ದಂಪತಿ, ತಮ್ಮಿಂದ ಮಗುವಿನ ಖರ್ಚು ಸಂಭಾಳಿಸುವುದಕ್ಕೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಹೆಣ್ಣುಮಗುವನ್ನು ಮಾರಾಟ ಮಾಡಿದ್ದಾರೆ.
ಅಲ್ಲಿನ ಸ್ಥಳೀಯ ಪತ್ರಿಕೆಯೊಂದರಲ್ಲಿ ಈ ಬಗ್ಗೆ ವರದಿಯಾಗಿದ್ದು, ಆ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಹೆಣ್ಣುಮಗುವನ್ನು 650 ರುಪಾಯಿಗೆ ಮಾರಲಾಗಿದೆ ಎಂದು ಪ್ರಕಟಿಸಲಾಗಿದೆ. ಟಿಎಂಸಿ ಶಾಸಕ ಸುದೀಪ್ ರಾಯ್ ಬರ್ಮನ್ ಈ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.[25 ವರ್ಷದ ನಂತರ ಆತನನ್ನು ಕಂಡದ್ದು ಅದೇ ಮೊದಲು ಹಾಗೂ ಕೊನೆ]

ತೀರಾ ಕುಗ್ರಾಮಗಳಲ್ಲಿ ಬುಡಕಟ್ಟು ಜನಾಂಗದವರು ವಾಸವಿದ್ದಾರೆ. ಆಹಾರ ಸರಿಯಾಗಿ ದೊರೆಯದೆ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಾಧ್ಯಮಗಳಿಂದ ಈ ಘಟನೆ ಬೆಳಕಿಗೆ ಬಂದಿದೆ. ಸರಕಾರ ಇದನ್ನು ಮುಚ್ಚಿಹಾಕಲು ಯತ್ನಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.[ಬೆಳಗೆರೆ ಅವರ 'ಸಮಾಧಾನ'ದ ಒಂದು ಪತ್ರ: ದುರುಳ ತಂದೆಗೆ ಮರುಳಾದ ಮಕ್ಕಳು]
ಗಂದಚೆರ್ರಾ ಪ್ರದೇಶದಲ್ಲಿ ಶನಿವಾರ ಮಗು ಮಾರಾಟ ನಡೆದಿದೆ. ಅದೇ ಜಿಲ್ಲೆಯ ಕಮಲ್ ಪುರ್ ನಲ್ಲಿ ಈ ಹಿಂದೆ ಮಗುವಿನ ಮಾರಾಟ ಮಾಡಲಾಗಿತ್ತು. ಎಷ್ಟೋ ಮಂದಿ ಅವರ ಜೀವನ ನಡೆಸಲು ಹೆಣ್ಣುಮಗುವನ್ನು ಮಾರಾಟ ಮಾಡಿದ ನಿದರ್ಶನಗಳಿವೆ ಎಂದು ಬರ್ಮನ್ ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications