ಬಡತನದ ಕಾರಣಕ್ಕೆ 650 ರುಪಾಯಿಗೆ ಹೆಣ್ಣುಮಗು ಮಾರಿದ ದಂಪತಿ
ಅಗರ್ತಲ, ಸೆಪ್ಟೆಂಬರ್ 26: ತ್ರಿಪುರಾ ರಾಜ್ಯದಲ್ಲಿ ನಡೆದ ಈ ಘಟನೆ ಬಡತನದ ಕ್ರೂರ ಹಾಗೂ ಅಸಹಾಯಕ ಮುಖವನ್ನು ತೆರೆದಿಡುತ್ತದೆ. ಅಲ್ಲಿನ ಧಲಾಯ್ ಜಿಲ್ಲೆಯ ಬುಡಕಟ್ಟು ದಂಪತಿ, ತಮ್ಮಿಂದ ಮಗುವಿನ ಖರ್ಚು ಸಂಭಾಳಿಸುವುದಕ್ಕೆ ಸಾಧ್ಯವಿಲ್ಲ ಎಂಬ ಕಾರಣಕ್ಕೆ ಹೆಣ್ಣುಮಗುವನ್ನು ಮಾರಾಟ ಮಾಡಿದ್ದಾರೆ.
ಅಲ್ಲಿನ ಸ್ಥಳೀಯ ಪತ್ರಿಕೆಯೊಂದರಲ್ಲಿ ಈ ಬಗ್ಗೆ ವರದಿಯಾಗಿದ್ದು, ಆ ಕುಟುಂಬ ಬಡತನ ರೇಖೆಗಿಂತ ಕೆಳಗಿದೆ. ಹೆಣ್ಣುಮಗುವನ್ನು 650 ರುಪಾಯಿಗೆ ಮಾರಲಾಗಿದೆ ಎಂದು ಪ್ರಕಟಿಸಲಾಗಿದೆ. ಟಿಎಂಸಿ ಶಾಸಕ ಸುದೀಪ್ ರಾಯ್ ಬರ್ಮನ್ ಈ ಘಟನೆ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.[25 ವರ್ಷದ ನಂತರ ಆತನನ್ನು ಕಂಡದ್ದು ಅದೇ ಮೊದಲು ಹಾಗೂ ಕೊನೆ]

ತೀರಾ ಕುಗ್ರಾಮಗಳಲ್ಲಿ ಬುಡಕಟ್ಟು ಜನಾಂಗದವರು ವಾಸವಿದ್ದಾರೆ. ಆಹಾರ ಸರಿಯಾಗಿ ದೊರೆಯದೆ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಾಧ್ಯಮಗಳಿಂದ ಈ ಘಟನೆ ಬೆಳಕಿಗೆ ಬಂದಿದೆ. ಸರಕಾರ ಇದನ್ನು ಮುಚ್ಚಿಹಾಕಲು ಯತ್ನಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.[ಬೆಳಗೆರೆ ಅವರ 'ಸಮಾಧಾನ'ದ ಒಂದು ಪತ್ರ: ದುರುಳ ತಂದೆಗೆ ಮರುಳಾದ ಮಕ್ಕಳು]
ಗಂದಚೆರ್ರಾ ಪ್ರದೇಶದಲ್ಲಿ ಶನಿವಾರ ಮಗು ಮಾರಾಟ ನಡೆದಿದೆ. ಅದೇ ಜಿಲ್ಲೆಯ ಕಮಲ್ ಪುರ್ ನಲ್ಲಿ ಈ ಹಿಂದೆ ಮಗುವಿನ ಮಾರಾಟ ಮಾಡಲಾಗಿತ್ತು. ಎಷ್ಟೋ ಮಂದಿ ಅವರ ಜೀವನ ನಡೆಸಲು ಹೆಣ್ಣುಮಗುವನ್ನು ಮಾರಾಟ ಮಾಡಿದ ನಿದರ್ಶನಗಳಿವೆ ಎಂದು ಬರ್ಮನ್ ಹೇಳಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications