ಇವಿಎಂ ತುಂಬಿದ್ದ ಲಾರಿ ಪಲ್ಟಿ: 'ಉದ್ದೇಶಪೂರ್ವಕ' ಎಂದ ಹಾರ್ದಿಕ್ ಪಟೇಲ್
Recommended Video

ಅಹಮದಾಬಾದ್, ಡಿಸೆಂಬರ್ 22: ಮತಯಂತ್ರಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಗುಜರಾತ್ನ ಬರೂಚ್ ನಲ್ಲಿ ಅಪಘಾತಕ್ಕೀಡಾಗಿ ಮತಯಂತ್ರಗಳಿಗೆ ಹಾನಿಯಾಗಿದೆ. ಮರುಮತಎಣಿಕೆಗೆ ಹಾರ್ದಿಕ್ ಪಟೇಲ್ ಬೆಂಬಲಿಗರು ಮನವಿ ಸಲ್ಲಿಸಿದ ಮರುದಿನವೇ ಈ ರೀತಿ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ.
ಮತಯಂತ್ರಗಳು, ಮತಗಳನ್ನು ಪರಿಶೀಲಿಸಬಹುದಾಗಿದ್ದ ಪೇಪರ್ ಆಡಿಟ್ ಟ್ರಯಲ್ ಯಂತ್ರಗಳನ್ನು ಸಾಗಿಸುತ್ತಿದ್ದ ಲಾರಿ ಬರೂಚ್ನಲ್ಲಿ ಅಪಘಾತಕ್ಕೀಡಾಗಿದ್ದು, ಮತಯಂತ್ರಗಳೆಲ್ಲಾ ನೆಲಕ್ಕೆ ಬಿದ್ದು ಕೆಲವಕ್ಕೆ ಹಾನಿಯಾಗಿವೆ.

ಇದೊಂದು ಉದ್ದೇಶಪೂರ್ವಕ ಅಪಘಾತ ಎಂದಿರುವ ಪಾಟೀದಾರ್ ಅನಾಮತ್ ಚಳವಳಿ ನಾಯಕ ಹಾರ್ದಿಕ್ ಪಟೇಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಮರುಮತಎಣಿಕೆಗೆ ಅರ್ಜಿ ಸಲ್ಲಿಸುತ್ತಿದ್ದಂತೆ ಮತಯಂತ್ರ ತುಂಬಿದ್ದ ಲಾರಿ ಮುಗುಚಿ ಬಿದ್ದಿದೆ ಈ ಹಗರಣಕ್ಕೆ ಯಾವ ಹೆಸರು ಕೊಡುವುದು?' ಎಂದು ಪ್ರಶ್ನೆ ಮಾಡಿದ್ದಾರೆ.
रिकाउंटिंग की मांग उठते ही EVM भरी ट्रक पलटी,इस कांड को कया नाम दे?? pic.twitter.com/qAw75cpfli
— Hardik Patel (@HardikPatel_) 21 December 2017
ಮತಯಂತ್ರ ಮತ್ತು ವಿವಿಪಿಎಟಿ ಯಂತ್ರಗಳನ್ನು ಜಂಬೂಸರ್ ನಿಂದ ಬರೂಚ್ನ ದಾಸ್ತಾನು ಕೇಂದ್ರಕ್ಕೆ ಸಾಗಿಸುವುವಾಗ ಅಪಘಾತ ನಡೆದಿದೆ ಎಂದಿರುವ ಸ್ಥಳೀಯ ಜಿಲ್ಲಾಧಿಕಾರಿ ಸಂದೀಪ್ ಸೇಗಲ್ ಉರುಳಿ ಬಿದ್ದ ಲಾರಿಯಲ್ಲಿದ್ದವು ಬಳಸಿದ ಇವಿಎಂಗಳಲ್ಲ, ಯಾವುದಾದರೂ ಮತಯಂತ್ರದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದರೆ ಬದಲಾಯಿಸಲು ಇಟ್ಟಿದ್ದ ಮೀಸಲು ಮತಯಂತ್ರಗಳಷ್ಟೆ ಎಂದಿದ್ದಾರೆ.
ಲಾರಿಯಲ್ಲಿದ್ದ ಮೂವರು ಕಾರ್ಮಿಕರಿಗೆ ಗಾಯಗಳಾಗಿದೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications