ಕಾಂಗ್ರೆಸ್ಸಿನ ಪ್ರಧಾನಿ ಅಭ್ಯರ್ಥಿಯಾಗಿ ನಂದನ್!
ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಂದನ್ ನಿಲೇಕಣಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಂತೆ. ಕಾಂಗ್ರೆಸ್ ಟಿಕೆಟ್ ಅವರಿಗೆ ಸಿಗುವುದು ಖಾತ್ರಿಯಾಗಿದೆ ಎಂಬ ಸುದ್ದಿಯ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ.
ಇನ್ಫೋಸಿಸ್ ಸಹಸ್ಥಾಪಕ ಎಂದು ನಿಲೇಕಣಿ ಅವರನ್ನು ಗುರುತಿಸಲಾಗುತ್ತಿತ್ತು ಈಗ ಆಧಾರ್ ಕಾರ್ಡ್ ಖ್ಯಾತಿಯ ನಿಲೇಕಣಿಯಾಗಿಬಿಟ್ಟಿದ್ದಾರೆ. ಈಗ ಜನಪ್ರತಿನಿಧಿ ಸ್ಥಾನ ತುಂಬಲು ನಿಲೇಕಣಿ ರೆಡಿಯಾಗುತ್ತಿದ್ದಾರೆ ಎನ್ನಲಾಗಿದೆ,
ಇನ್ಫೋಸಿಸ್ ಹುದ್ದೆಯಿಂದ ಹೊರಬಂದ ಮೇಲೆ ಕೇಂದ್ರಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರ ಸ್ಥಾನಮಾನಕ್ಕೆ ಸಮನಾದ Unique Identification Authority of India (UIDAI) ದ ಮುಖ್ಯಸ್ಥರಾಗಿ ಇಂದಿಗೂ ಕಾರ್ಯ ನಿರ್ವಹಿಸುತ್ತಿರುವ ನಿಲೇಕಣಿ ಅವರು ಚುನಾವಣೆ ಕಣಕ್ಕಿಳಿಯುವುದರ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಭರಪೂರ ಚರ್ಚೆ ನಡೆದಿದೆ.
Nandan Nilekani's entry into politics heralds a new breed of political thought leaders who are driven by an ethos of nation building
— Kiran Mazumdar Shaw (@kiranshaw) September 19, 2013
ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಸೇರಿದಂತೆ ಹಲವಾರು ಮಂದಿ ನಿಲೇಕಣಿ ಅವರ ಸ್ಪರ್ಧೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವಾರು ಮಂದಿ 'ನಿ'ಲೇಕಣಿ ಆಧಾರ ಇನ್ಮುಂದೆ 'ನಿ'ರಾಧಾರ ಆಗಲಿದೆ ಎಂದು ಹಾಸ್ಯ ಮಾಡಿದ್ದಾರೆ. ಇನ್ನು ಕೆಲವರು ನೋಡುತ್ತಿರಿ.. ಮನಮೋಹನ್ ಸಿಂಗ್ ಸ್ಥಾನಕ್ಕೆ ನಿಲೇಕಣಿ ಬರಲಿದ್ದಾರೆ ಎಂದಿದ್ದಾರೆ.ಟ್ವಿಟ್ ಲೋಕ ಏನು ಹೇಳುತ್ತದೆ ನೋಡೋಣ ಬನ್ನಿ..
|
ಕಿರಣ್ ಮುಜುಂದಾರ್ ಶಾ
ನಂದನ್ ಬರೆದ ಕೃತಿ ನೆನಪಿಸಿಕೊಂಡ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ
|
ಕುಂಬ್ಳೆ ಸ್ಪರ್ಧೆಗಿಳಿದರೆ
ನಂದನ್ ವಿರುದ್ಧ ಅನಿಲ್ ಕುಂಬ್ಳೆ ಸ್ಪರ್ಧೆಗಿಳಿದರೆ ಹೇಗಿರುತ್ತೆ ಎಂಬುದನ್ನು ಉದ್ಯಮಿ vs ಕ್ರಿಕೆಟರ್ ಶೈಲಿಯಲ್ಲಿ
|
ಪ್ರಧಾನಿ ಅಭ್ಯರ್ಥಿಯಾಗಿ
ಪ್ರಧಾನಿ ಅಭ್ಯರ್ಥಿಯಾಗಿ ಮನಮೋಹನ್ ಸಿಂಗ್ ಸ್ಥಾನದಲ್ಲಿ ನಂದನ್ ಕಾಣಿಸಬಹುದು ಕಾಯ್ತಾ ಇರಿ.. 
|
ಐಟಿ ಬಿಟಿ ಸಚಿವ
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ನಂದನ್ ಐಟಿ ಬಿಟಿ ಸಚಿವ ಆಗುವುದಂತೂ ಗ್ಯಾರಂಟಿ
|
ಆನಂತ್ ಕಥೆ ಏನು?
ನಂದನ್ ಸ್ಪರ್ಧೆಗಿಳಿದರೆ ಅನಂತ್ ಕುಮಾರ್ ಸುರಕ್ಷಿತವಾದ ಕ್ಷೇತ್ರ ಹುಡುಕಬೇಕಾಗುತ್ತದೆ
|
ತಪ್ಪು ದಾರಿ ಎಳೆಯುತ್ತಿದ್ದಾರೆ
ಕಾಂಗ್ರೆಸ್ ಪರ ನಿಲ್ಲುವ ಮೂಲಕ ಸಚಿನ್, ನಂದನ್ ಯುವ ಪೀಳಿಗೆಯನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications