ಮಹಾತ್ಮಾ ಗಾಂಧಿ ಮರಿ ಮೊಮ್ಮಕ್ಕಳು ಈಗ ಕೋಟ್ಯಧಿಪತಿಗಳು
ಮಹಾತ್ಮಾ ಗಾಂಧಿಯವರ ಐದನೇ ಮಗ (ದತ್ತು ಪುತ್ರ ಖ್ಯಾತ ಉದ್ಯಮಿ ಜಮ್ನಾಲಾಲ್ ಬಜಾಜ್) ಅವಳಿ ಮರಿ ಮೊಮ್ಮಕ್ಕಳು ಈಗ ಕೋಟ್ಯಧಿಪತಿಗಳಾಗಿದ್ದಾರೆ. ಮೋಟಾರು ಸೈಕಲ್ ಉದ್ಯಮದಲ್ಲಿ ಭಾರಿ ಯಶಸ್ಸು ಗಳಿಸಿದ್ದಾರೆ.
ನವದೆಹಲಿ, ಮೇ 16: ಮಹಾತ್ಮಾ ಗಾಂಧಿಯವರ ಐದನೇ ಮಗ (ದತ್ತು ಪುತ್ರ ಖ್ಯಾತ ಉದ್ಯಮಿ ಜಮ್ನಾಲಾಲ್ ಬಜಾಜ್) ಅವಳಿ ಮರಿ ಮೊಮ್ಮಕ್ಕಳು ಈಗ ಕೋಟ್ಯಧಿಪತಿಗಳಾಗಿದ್ದಾರೆ. ಮೋಟಾರು ಸೈಕಲ್ ಉದ್ಯಮದಲ್ಲಿ ಭಾರಿ ಯಶಸ್ಸು ಗಳಿಸಿದ್ದಾರೆ.
ಜಮ್ನಾಲಾಲ್ ಬಜಾಜ್ ಅವರ ಮೊಮ್ಮಕ್ಕಳಾದ ಅನುರಂಗ್ ಜೈನ್ ಹಾಗೂ ತಾರಂಗ್ ವಾಹನೋದ್ಯಮದಲ್ಲಿ ಈ ಸಾಧನೆ ಮಾಡಿದ್ದಾರೆ. ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ ಅನುರಂಗ್ ಜೈನ್ ಅವರ ಆಟೋ ಕಂಪೆನಿಗಳ ತಯಾರಕ ಎಂಡ್ಯೂರೆನ್ಸ್ ಟೆಕ್ನಾಲಜೀಸ್ ಕಂಪೆನಿಯ ನಿವ್ವಳ ಮೌಲ್ಯ 1.1 ಶತಕೋಟಿ ಡಾಲರ್ಗೆ ಏರಿದೆ. ತಾರಂಗ್ ಅವರ ವರೋಕ್ ಗ್ರೂಪ್ 1.1 ಶತಕೋಟಿಯಷ್ಟು ಸಂಪತ್ತನ್ನು ಹೊಂದಿದೆ.

ಅನುರಂಗ್ ಜೈನ್ ಹಾಗೂ ತಾರಂಗ್ ಅವರು ಯಾವುದೇ ಸಮಸ್ಯೆಯನ್ನು ಎದುರಿಸುವಲ್ಲಿ ಶಕ್ತರಾಗಿದ್ದಾರೆ. ವಾಸ್ತವವಾಗಿ ಇಬ್ಬರೂ ವೆಚ್ಚ ಮತ್ತು ಗುಣಮಟ್ಟವನ್ನು ಕಾಪಡಿಕೊಂಡು ಬಂದಿದ್ದಾರೆ. ಹಾಗಾಗಿ ಅವರು ಉದ್ಯಮ ಕ್ಷೇತ್ರದಲ್ಲಿ ಬೆಳೆಯುತ್ತಿದ್ದಾರೆ ಎಂದು ರಾಹುಲ್ ಬಜಾಜ್ ಅಭಿಪ್ರಾಯಪಟ್ಟಿದ್ದಾರೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications