ಆಧಾರ್ ತೀರ್ಪು : ಅಳಿಯ ಅಲ್ಲ ಮಗಳ ಗಂಡ ಎಂದ ಟ್ವಿಟ್ಟಿಗರು
Recommended Video

ಬೆಂಗಳೂರು, ಸೆಪ್ಟೆಂಬರ್ 26: ಆಧಾರ್ ಸಿಂಧುತ್ವ, ಕಡ್ಡಾಯ ಕುರಿತಂತೆ ಸುಪ್ರೀ ಕೋರ್ಟಿನಲ್ಲಿ ಇಂದು ಹೊರ ಬಂದ ಮಹತ್ವದ ತೀರ್ಪಿನಲ್ಲಿ ಜನತಾ ದರ್ಬಾರ್ ಟ್ವಿಟ್ಟರ್ ನಲ್ಲಿ ಜೋರು ಚರ್ಚೆ ಆರಂಭವಾಗಲಿದೆ.
ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪಂಚಸದಸ್ಯ ಪೀಠ ನಡೆಸಿದ ವಿಚಾರಣೆಯನ್ನು ಆಧಾರ್ ಮಾಹಿತಿ ಸೋರಿಕೆಯ ಕುರಿತು ಬಂದಿರುವ ತೀರ್ಪು ಹಾಗೂ ಅದರ ಬಗ್ಗೆ ಇರುವ ಗೊಂದಲಗಳಿಗೆ ಟ್ವಿಟ್ಟರಿನಲ್ಲೇ ಉತ್ತರ ಕಂಡುಕೊಳ್ಳಲಾಗುತ್ತಿದೆ.
ಆಧಾರ್ ಕಾರ್ಡ್ ಕಡ್ಡಾಯ ಪ್ರಶ್ನಿಸಿ ಸುಪ್ರಿಂ ಕೋರ್ಟ್ ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿತ್ತು. ಈ ಪೈಕಿ ಆಧಾರ್ ಕಡ್ಡಾಯ, ಮಾನ್ಯತೆ ಬಗ್ಗೆ ಏನು ತೀರ್ಪು ಹೊರ ಬರಲಿದೆ ಎಂಬುದು ಮುಖ್ಯವಾಗಿತ್ತು. ಇದು ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್ ಮಾಡುವ ಮೂಲಕ ವೈಯಕ್ತಿಕ ಹಕ್ಕುಗಳ ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಹೇಳಿದ್ದರು.
ಈಗಾಗಲೇ ಈ ಯೋಜನೆಯ ಪ್ರಯೋಜನ ಒಂದು ಶತ ಕೋಟಿ ಜನರಿಗೆ ತಲುಪಿದೆ. ಇದರಿಂದಾಗಿ ಫಲಾನುಭವಿಗಳ ಸೋಗಿನಲ್ಲಿ ವಂಚನೆ ಮಾಡುತ್ತಿದ್ದವರನ್ನು ಗುರುತಿಸಿ, ವಂಚನೆಯನ್ನು ತಡೆಗಟ್ಟಲು ಸರ್ಕಾರ ಸೂಕ್ತ ಕ್ರಮ ಜರುಗಿಸಬಹುದು, ಹಣಕಾಸು ಮಸೂದೆಯಾಗಿ ಇದನ್ನು ಮಂಡಿಸಬಹುದು ಎಂದು ಸುಪ್ರೀಂಕೋರ್ಟಿನ ಪಂಚಪೀಠ ಅಭಿಪ್ರಾಯಪಟ್ಟಿದೆ.
|
ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯವಲ್ಲ: ಸುಪ್ರೀಂ
ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್, ಆದರೆ, ಪ್ಯಾನ್ ಕಾರ್ಡ್ ಗೆ ಆಧಾರ್ ಕಡ್ಡಾಯ ! ಅಂದರೆ, ಬ್ಯಾಂಕ್ ಖಾತೆಗೆ ಪ್ಯಾನ್ ಕಾರ್ಡ್ ಕಡ್ಡಾಯ ! ಆಹಾ ಏನು ತೀರ್ಪು ಇದು

ಎರಡನೇ ಸುದೀರ್ಘ ವಿಚಾರಣೆಯ ಕೇಸ್
ಸುಪ್ರೀಂಕೋರ್ಟಿನಲ್ಲಿ ಆಧಾರ್ ಮಾನ್ಯತೆ ಕುರಿತಂತೆ ಸುಮಾರು 38 ದಿನಗಳ ಕಾಲ ವಿಚಾರಣೆ ನಡೆಸಲಾಗಿದೆ. ಕೇಶವಾನಂದ ಭಾರ್ತಿ ಕೇಸ್ ನಂತರ ಸತತವಾಗಿ ಸುದೀರ್ಘವಾಗಿ ವಿಚಾರಣೆ ನಡೆದ ಪ್ರಕರಣ ಇದಾಗಿದೆ.
|
ರಿಲಯನ್ಸ್ ಅವರ ಕಥೆ ಏನು?
ರಿಲಯನ್ಸ್ ಜಿಯೋ ಸಂಪರ್ಕ ಪಡೆಯಲು ಆಧಾರ್ ಸಂಖ್ಯೆ ಪಡೆಯಲಾಗಿತ್ತು. ಈ ಬಗ್ಗೆ ಏನಾದರೂ ಆದೇಶ ಬಂದಿದೆಯೇ? ನನ್ನ ಮೊಬೈಲ್ ಸಂಖ್ಯೆ ಕತೆ ಏನು? ಎಂದು ಪ್ರಶ್ನಿಸಿದ್ದಾರೆ.
|
ಡಿಮ್ಯಾಟ್ ಖಾತೆಗಳ ಬಗ್ಗೆ ಗೊಂದಲ
ಬ್ಯಾಂಕ್ ವ್ಯವಹಾರಕ್ಕೆ ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಹೀಗಾಗಿ, ಡಿಮ್ಯಾಟ್ ಖಾತೆ ಅಸಂವಿಧಾನಿಕವಾಗಲಿದೆ. ಹಾಗಾದರೆ, ಈಗಾಗಲೇ ಜೋಡಣೆಯಾಗಿರುವ ಖಾತೆಗಳ ಕತೆ ಏನು?
|
ಎಎನ್ಐ ಸಂಸ್ಥೆಗೂ ಗೊಂದಲ ಮೂಡಿಸಿದ್ದ ತೀರ್ಪು
ಯಾವುದಕ್ಕೆ ಕಡ್ಡಾಯ ಎಂಬುದರ ಬಗ್ಗೆ ಟ್ವೀಟ್ ಮಾಡಿರುವ ಎಎನ್ಐ, ಪ್ಯಾನ್ ಜತೆ ಜೋಡಣೆ ಕಡ್ಡಾಯ, ಯುಜಿಸಿ, ನೀಟ್, ಸಿಬಿಎಸ್ ಇ, ಶಾಲಾ ಪ್ರವೇಶ, ಬ್ಯಾಂಕ್ ವ್ಯವಹಾರ, ಮೊಬೈಲ್ ಸಿಮ್ ಖರೀದಿಗೆ ಕಡ್ಡಾಯವಲ್ಲ. ಖಾಸಗಿ ಕಂಪನಿಗಳು ಆಧಾರ್ ಡೇಟಾ ಕೇಳುವಂತಿಲ್ಲ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications