ಮಾಮೂಲಿ ಟ್ರೈನೇ ಸುರಕ್ಷಿತವಾಗಿಲ್ಲ, ಬುಲೆಟ್ ಟ್ರೈನ್ ಬಿಡ್ತಾರಂತೆ!
ಬೆಂಗಳೂರು, ಆಗಸ್ಟ್ 05: ಮಧ್ಯಪ್ರದೇಶದ ಹಾರ್ದ ಸಮೀಪ ಸಂಭವಿಸಿದ ಅವಳಿ ರೈಲು ದುರಂತ ಸರ್ಕಾರಕ್ಕೆ ಪಾಠವಾಗಬೇಕಿದೆ. ಮೂಲ ಸೌಕರ್ಯ ಒದಗಿಸದ, ಸರಿಯಾದ ಹಳಿ ಪರೀಕ್ಷೆ ಮಾಡದ ಸರ್ಕಾರ ಬುಲೆಟ್ ಟ್ರೈನ್ ಬಿಡುತ್ತಾರೆ ಎಂದರೆ ಭಯವಾಗುತ್ತದೆ ಎಂದು ಸಾರ್ವಜನಿಕರು ಟ್ವೀಟ್ ಮಾಡಿದ್ದಾರೆ.
ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಹಿಳೆಯರು, 5 ಮಕ್ಕಳು ಸೇರಿದಂತೆ 30 ಮಂದಿ ಸಾವನ್ನಪ್ಪಿ 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ಲೆಕ್ಕ ಕೊಡುತ್ತಿದ್ದಾರೆ. ಅದರೆ, ಸರಿಯಾದ ಲೆಕ್ಕವನ್ನು ಮುಚ್ಚಿಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಅಧಿಕವಾಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [ಮಧ್ಯಪ್ರದೇಶ : ಅವಳಿ ರೈಲು ದುರಂತ ಅಪ್ಡೇಟ್ಸ್]
ಮಳೆ ಕಾರಣ ಎನ್ನಬೇಡಿ: ಈ ಋತುವಿನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆ ಸುರಿಯುತ್ತಿದ್ದರೂ ಈ ಬಗ್ಗೆ ಮೊದಲೇ ಇಲಾಖೆಗೆ ಅರಿವಿರಬೇಕಿತ್ತು. ಮಳೆಯಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿರಬಹುದು. ಆದರೆ, ಅಪಘಾತಕ್ಕೆ ಮಳೆಯೇ ಕಾರಣ ಎನ್ನುವುದು ಮೂರ್ಖತನದ ಮಾತು ಎಂದು ವಿಪಕ್ಷಗಳು ಸೇರಿದಂತೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಬಂದಿರುವ ಪ್ರತಿಕ್ರಿಯೆಗಳನ್ನು ಗಮನಿಸಿ... [ಅವಳಿ ರೈಲು ದುರಂತದ ಚಿತ್ರಗಳನ್ನು ನೋಡಿ]

ರಕ್ಷಣಾ ಕಾರ್ಯಕ್ಕೆ ಭಾರಿ ಮಳೆ ಅಡ್ಡಿ
ಘಟನಾ ಸುದ್ದಿ ತಿಳಿಯುತ್ತಿದ್ದಂತೆಯೇ ಕಳೆದ ರಾತ್ರಿಯೇ ಎನ್ಡಿಆರ್ಎಫ್, ಆರ್ಪಿಎಫ್, ಸ್ಥಳೀಯ ಪೊಲೀಸರು ಕಾರ್ಯಾಚರಣೆಗೆ ಆಗಮಿಸಿದರು. ಆದರೆ ಭಾರೀ ಮಳೆ ಸುರಿಯುತ್ತಿದ್ದ ಪರಿಣಾಮ ಪರಿಹಾರ ಕಾರ್ಯಕ್ಕೆ ಅಡಚಣೆ ಉಂಟಾಯಿತು. ಬೆಳಗ್ಗೆ 5 ಗಂಟೆಯಿಂದ 10 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಬಿದ್ದಿದ್ದ ಬೋಗಿಗಳನ್ನು ಹೊರ ತೆಗೆಯಲಾಗಿದೆ.
|
ಸಚಿವ ಸುರೇಶ್ ಪ್ರಭು ಅವರಿಂದ ಟ್ವೀಟ್
ಸಚಿವ ಸುರೇಶ್ ಪ್ರಭು ಅವರಿಂದ ಟ್ವೀಟ್
|
ಮಾಮೂಲಿ ಟ್ರೈನೇ ಸುರಕ್ಷಿತವಾಗಿಲ್ಲ
ಮಾಮೂಲಿ ಟ್ರೈನೇ ಸುರಕ್ಷಿತವಾಗಿಲ್ಲ, ಬುಲೆಟ್ ಟ್ರೈನ್ ಬಿಡ್ತಾರಂತೆ, ಪ್ರಾಯೋಗಿಕವಾಗಿ ಸಾಧ್ಯವೇ ಮೊದಲು ಯೋಚಿಸಿ.
|
ಈ ಅಪಘಾತಕ್ಕೆ ಏನು ಕಾರಣ?
ಈ ಅಪಘಾತಕ್ಕೆ ಏನು ಕಾರಣ?, ಸುಮ್ಮನೆ ಕೆಸೆರೆರಚಾಟ ಬಿಡಿ, ಪರಿಹಾರದ ಬಗ್ಗೆ
|
ಬೆಲೆ ಏರಿಕೆ ಜಾಸ್ತಿ ಮಾಡ್ತಾರೆ ಬಿಟ್ರೆ ಸೇವೆ ಏನಿಲ್ಲ
ಮೋದಿ ಅವರು ರೈಲು ಪ್ರಯಾಣ ದರ ಏರಿಕೆ ಜಾಸ್ತಿ ಮಾಡ್ತಾರೆ, ರೈಲು ನಿಲ್ದಾಣಗಳಲ್ಲಿ ಮೂಲ ಸೌಕರ್ಯವೇ ಇಲ್ಲ, ಕುಡಿಯುವ ನೀರನ್ನು ದುಡ್ಡು ಕೊಟ್ಟು ಪಡೆಯುವಂತೆ ಒತ್ತಡ ಹೇರಲಾಗುತ್ತಿದೆ.
|
ಅಪಘಾತಗಳ ದುರಂತ ಚಿತ್ರಣ
ಅಪಘಾತಗಳ ದುರಂತ ಚಿತ್ರಣ, ಪರಿಣಾಮ ಸರಿಯಾಗಿ ಜನರಿಗೆ ತಲುಪುವುದೇ ಇಲ್ಲ, ಸಾವಿನ ಸಂಖ್ಯೆ, ಪರಿಹಾರ ಎಲ್ಲವೂ ಸರಿಯಾಗಿ ಬಹಿರಂಗವಾಗುವುದಿಲ್ಲ.
|
ಮಧ್ಯಪ್ರದೇಶ ದುರಂತದ ಸಹಾಯವಾಣಿ
ಮಧ್ಯಪ್ರದೇಶ ದುರಂತದ ಸಹಾಯವಾಣಿ ಸಂಖ್ಯೆಗಳನ್ನು ಟ್ವೀಟ್ ಮಾಡಿದ ಸಾರ್ವಜನಿಕರು.
|
ಕೇಂದ್ರ ವಿಭಾಗದ ರೈಲ್ವೆ ಇಂದ ಮಾಹಿತಿ
ಕೇಂದ್ರ ವಿಭಾಗದ ರೈಲ್ವೆಯಿಂದ ಮಾರ್ಗ ಬದಲಾವಣೆ ಹಾಗೂ ಇನ್ನಿತರ ಉಪಯುಕ್ತ ಮಾಹಿತಿ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications