ಅನೈತಿಕ ಸಂಬಂಧ ಅಪರಾಧವಲ್ಲ, ವ್ಯಭಿಚಾರಕ್ಕೂ ಸಿಕ್ತು ಸಮಾನತೆ?
ನವದೆಹಲಿ, ಸೆಪ್ಟೆಂಬರ್ 27 : ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವ ಪಂಚ ಸದಸ್ಯರ ನ್ಯಾಯಪೀಠವು ಗುರುವಾರದಂದು ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 497 ಅಸಂವಿಧಾನಿಕ್ ಎಂದು ತೀರ್ಪು ನೀಡಿದೆ.
ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ ಸೆಕ್ಷನ್ 497 ಅನ್ನು ಪ್ರಶ್ನಿಸಿ ಜೋಸೆಫ್ ಶೈನ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶದಂತೆ ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ, ಕಾನೂನಿನ ಪ್ರಕಾರ ಮಹಿಳೆಯರಿಗೂ ಸಮಾನ ಗೌರವ ನೀಡಬೇಕು. ಗಂಡನೇ ಎಲ್ಲದ್ದಕ್ಕೂ ಮುಖ್ಯವಲ್ಲ. ಪತ್ನಿಗೆ ಗಂಡನೇ ಮಾಲೀಕನಲ್ಲ. ಇಬ್ಬರೂ ಸಮಾನರು ಎಂದು ಹೇಳಲಾಗಿದೆ.
ಸುಮಾರು 158 ವರ್ಷಗಳ ನಂತರ ಕಾನೂನು ಬದಲಾಯಿಸಲಾಗಿದೆ. ಭಾರತದ ಸಾಮಾಜಿಕ ವ್ಯವಸ್ಥೆ ಕೂಡಾ ಬದಲಾಗಿದೆ. ಆದರೆ, ಮದುವೆ, ವಿಚ್ಛೇದನಕ್ಕೆ ಸಂಬಂಧಿಸಿದಂತೆ ಕಾನೂನು ಹಾಗೂ ಸಾಂಪ್ರದಾಯಿಕ ಪ್ರಕ್ರಿಯೆ ಬದಲಾಗಿಲ್ಲ. ಅನೈತಿಕ ಸಂಬಂಧ ಹೊಂದಿದವರು ಶಿಕ್ಷೆಯ ಭೀತಿಯಿಲ್ಲದೆ ಇರಬಹುದು ಎಂಬ ತಪ್ಪು ಸಂದೇಶ ರವಾನೆಯಾಗುತ್ತಿದೆ. ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಬೇಕಿದೆ ಎಂಬ ಚರ್ಚೆ ಸದ್ಯಕ್ಕೆ ಟ್ವಿಟ್ಟರ್ ನಲ್ಲಿ ನಡೆಯುತ್ತಿದೆ.
|
ಐಪಿಸಿ ಸೆಕ್ಷನ್ 497 ಇನ್ನಿಲ್ಲ
ಐಪಿಸಿ ಸೆಕ್ಷನ್ 497 ಅಸಂವಿಧಾನಿಕ ಎಂದು ಹೇಳಿರುವ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಉತ್ತಮವಾಗಿದೆ. ಅದರಲ್ಲೂ ಪತ್ನಿಗೆ ಗಂಡನೇ ಮಾಲೀಕನಲ್ಲ, ಕಾನೂನಿನ ಮುಂದೆ ಎಲ್ಲರೂ ಸಮಾನರು.
|
ತೀರ್ಪನ್ನು ತಪ್ಪಾಗಿ ಅರ್ಥೈಸಬೇಡಿ
ಇದು ಅನೈತಿಕ ಸಂಬಂಧಕ್ಕೆ ಬಲ ನೀಡುವುದಲ್ಲ. ಇಂಥ ಕೃತ್ಯದಲ್ಲಿ ತೊಡಗಿರುವ ಗಂಡು ಹೆಣ್ಣು ಇಬ್ಬರಿಗೂ ಕಾನೂನು ಒಂದೇ, ವಿಚ್ಛೇದನ ವಿಷಯಕ್ಕೆ ಇದು ಅನ್ವಯವಾಗುವುದಿಲ್ಲ ಎಂದು ಹೇಳಿದೆ.
|
ಅನೈತಿಕ ಸಂಬಂಧಗಳ ಕೇಸ್
ಅನೈತಿಕ ಸಂಬಂಧಗಳ ಕೇಸ್ ಗಳ ಕಥೆ ಏನು? ಇಂಥ ಕೇಸ್ ಗಳಲ್ಲಿ ಅಪರಾಧಿ ಎನಿಸಿ , ಜೈಲು ಸೇರಿದವರನ್ನು ಬಿಡುಗಡೆ ಮಾಡುತ್ತೀರಾ. ತನ್ನ ಪತಿ/ಪತ್ನಿ ಅನೈತಿಕ ಸಂಬಂಧದಲ್ಲಿರುವುದನ್ನು ಕಂಡು ಚಾಕು ತೆಗೆದುಕೊಂಡು ಚುಚ್ಚಿದರೆ ಅದು ಅಪರಾಧವಲ್ಲವೆ?
|
ಇವರಿಬ್ಬರು ಸ್ವಾಗತಿಸಿರಬಹುದಲ್ವಾ
ಸುಪ್ರೀಂಕೋರ್ಟ್ ಇಂದು ನೀಡಿರುವ ಆದೇಶವನ್ನು ಈ ಚಿತ್ರದಲ್ಲಿರುವ ಇವರಿಬ್ಬರು ಸ್ವಾಗತಿಸಿರಬಹುದಲ್ವಾ ಎಂದು ಸಾರ್ವಜನಿಕರು ಟ್ವೀಟ್ ಮಾಡಿದ್ದಾರೆ.
|
ಕೋವಿಂದನೇ ಗತಿ
ಅನೈತಿಕ ಸಂಬಂಧ ಅಪರಾಧವಲ್ಲ ಎನ್ನುವ ಮೂಲಕ ಸುಪ್ರೀಂಕೋರ್ಟ್ ತುಂಬಾ ಗೊಂದಲದ ಆದೇಶ ನೀಡಿದೆ. ಈಗ ರಾಷ್ಟ್ರಪತಿ ಕೋವಿಂದ ಅವರು ಕಣಕ್ಕಿಳಿದು ನಮ್ಮ ಸಮಾಜಿಕ ವ್ಯವಸ್ಥೆಯನ್ನು ಸರಿಪಡಿಸಬೇಕಿದೆ.
-
ಸ್ವಾವಲಂಬಿ ಬದುಕಿಗೆ ರಾಮಲಿಂಗಾ ರೆಡ್ಡಿ ಸಾಥ್: ಮಂಗಳಮುಖಿಯರು ಮತ್ತು ಮಹಿಳೆಯರಿಗೆ 20 EV ಆಟೋ ಭಾಗ್ಯ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್











Click it and Unblock the Notifications