ಟ್ವಿಟ್ಟರ್: 2018ರೊಳಗೆ ಎಲ್ಲಾ ಗ್ರಾಮಕ್ಕೂ ವಿದ್ಯುತ್ ಪೂರೈಕೆ?
ಅಪನಗದೀಕರಣ ಜಾರಿಗೊಂಡ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಬಗ್ಗೆ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರು ತಮ್ಮ ನಿರೀಕ್ಷೆ, ಪ್ರತಿಕ್ರಿಯೆಗಳನ್ನು ಟ್ವಿಟ್ಟರ್ ಮೂಲಕ ನೀಡುತ್ತಿದ್ದಾರೆ.
ನವದೆಹಲಿ, ಫೆಬ್ರವರಿ 01: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ(ಫೆಬ್ರವರಿ 01) 2017-18ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಅಪನಗದೀಕರಣ ಜಾರಿಗೊಂಡ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಬಗ್ಗೆ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರು ತಮ್ಮ ನಿರೀಕ್ಷೆ, ಪ್ರತಿಕ್ರಿಯೆಗಳನ್ನು ಟ್ವಿಟ್ಟರ್ ಮೂಲಕ ನೀಡುತ್ತಿದ್ದಾರೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
ವೈಯಕ್ತಿಕ ಆದಾಯ ತೆರಿಗೆದಾರರಿಗೆ ಆದಾಯ ತೆರಿಗೆ ಮಿತಿ ಹಾಗೂ ನೇರ ತೆರಿಗೆಯಲ್ಲಿ ಬದಲಾವಣೆಗೆ ಆಗ್ರಹಿಸುತ್ತಿದ್ದಾರೆ, ಇನ್ನೊಂದೆಡೆ ಅಗಲಿದ ಸಂಸದ ಇ ಅಹ್ಮದ್ ಅವರ ಸ್ಮರಣೆ ನಡೆಯುತ್ತಿದೆ.[ತೆರಿಗೆದಾರರ 10 ನಿರೀಕ್ಷೆಗಳು]
2018ರ ವೇಳೆಗೆ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂಬ ಘೋಷಣೆ ಬಗ್ಗೆ ಚರ್ಚೆ ನಡೆದಿದೆ.[ಬಜೆಟ್ 2017: ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ ಮುಖ್ಯಾಂಶಗಳು]
ಬಜೆಟ್ ಬಗ್ಗೆ ನಮಗೇನೂ ಗೊತ್ತಿಲ್ಲ, ನಮಗೆ ಏನು ಸಿಗುತ್ತದೆ ಎಂಬುದು ಆಮೇಲೆ ನೋಡಿಕೊಳ್ಳೋಣ ಎಂದು ಜನ ಸಾಮಾನ್ಯರು ಟ್ವೀಟ್ ಮಾಡುತ್ತಿದ್ದಾರೆ. ಬಜೆಟ್ ಮಂಡನೆ ವಿವರಗಳನ್ನು ವಿತ್ತ ಸಚಿವಾಲಯದಿಂದ ಟ್ವೀಟ್ ಮಾಡಲಾಗುತ್ತಿದೆ. ಲೋಕಸಭಾ ಟಿವಿಯಲ್ಲಿ ಲೈವ್ ಕೂಡಾ ಪ್ರಸಾರವಾಗಲಿದೆ. ಒನ್ಇಂಡಿಯಾದಲ್ಲಿ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿ ಓದಿ..

ಜನಸಾಮಾನ್ಯರ ನಿರೀಕ್ಷೆ ಹೆಚ್ಚಾಗಿದೆ
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ(ಫೆಬ್ರವರಿ 01) 2017-18ನೇ ಬಜೆಟ್ ಮಂಡಿಸಲಿದ್ದಾರೆ. ಅಪನಗದೀಕರಣ ಜಾರಿಗೊಂಡ ಬಳಿಕ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರ ನಿರೀಕ್ಷೆ ಹೆಚ್ಚಾಗಿದೆ.[ಬಜೆಟ್ 2017: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕಾಚಾರ]

ಬಜೆಟ್ 2017
ರೈತರು- 10 ಲಕ್ಷ ಕೋಟಿ ರು ಮೀಸಲು, ಶೇ 4.1 ರಷ್ಟು ಪ್ರಗತಿ ನಿರೀಕ್ಷೆ
ಯುವ ಸಮುದಾಯ
ಬಡ ವರ್ಗಕ್ಕೆ ನೆರವು
ಮೂಲ ಸೌಕರ್ಯ
ಆರ್ಥಿಕ ವರ್ಷ ಪ್ರಗತಿ
ಡಿಜಿಟಲ್ ಇಂಡಿಯಾ
ಪಬ್ಲಿಕ್ ಸರ್ವೀಸ್
ವಿತ್ತೀಯ ಕೊರತೆ
ತೆರಿಗೆ ವಿನಾಯತಿ[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]
|
ಬಜೆಟ್ ಅಜೆಂಡಾ ಏನು?
ಬದಲಾವಣೆ, ಕ್ಲೀನ್ ಇಂಡಿಯಾ, ಟೆಕ್ ಇಂಡಿಯಾ ನಮ್ಮ ಮುಂದಿನ ಗುರಿ[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]
|
ಬಜೆಟ್ ಬಗ್ಗೆ ತಿಳಿದುಕೊಳ್ಳಿ
ಬಜೆಟ್ ಬಗ್ಗೆ ತಿಳಿದುಕೊಳ್ಳಿ ಎಂದು ವಿತ್ತಸಚಿವಾಲಯದ ಬಗ್ಗೆ ಟ್ವೀಟ್ ಮಾಡಿದೆ.[ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ]
|
ಗೊಂದಲಕ್ಕೆ ತೆರೆ ಎಳೆದ ಜೇಟ್ಲಿ
ಕೇರಳದ ಸಂಸದ ಇ ಅಹ್ಮದ್ ಅವರ ಅಕಾಲಿಕ ಸಾವಿನಿಂದ ಬಜೆಟ್ ಮಂಡನೆ ಬಗ್ಗೆ ಮೂಡಿದ್ದ ಗೊಂದಲಕ್ಕೆ ಜೇಟ್ಲಿ ತೆರೆ ಎಳೆದು, ಟ್ವೀಟ್ ಮಾಡಿದರು.[ಕರ್ನಾಟಕಕ್ಕೆ ನಿರಾಸೆ ಬುತ್ತಿ ಕಟ್ಟಿ ಕೊಟ್ಟ ಅರುಣ್ ಜೇಟ್ಲಿ]
|
ತೆರಿಗೆ ಹೊರೆ ಏಕೆ
ಬಿಸಿನೆಸ್ ವರ್ಗಕ್ಕೆ ತೆರಿಗೆ ಹೊರೆ ನೀಡಿ, ಉದ್ಯೋಗಿಗಳ ಮೇಲೆ ಹೊರೆ ಏಕೆ ಎಂದು ಪ್ರಶ್ನಿಸಿದ್ದಾರೆ.
|
ಉದ್ಯಮಿಗಳಿಂದ
ಉದ್ಯಮಿಗಳಿಂದ ಬಜೆಟ್ 2017 ವೀಕ್ಷಣೆ
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications