ಟ್ವಿಟ್ಟರ್: 2018ರೊಳಗೆ ಎಲ್ಲಾ ಗ್ರಾಮಕ್ಕೂ ವಿದ್ಯುತ್ ಪೂರೈಕೆ?
ಅಪನಗದೀಕರಣ ಜಾರಿಗೊಂಡ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಬಗ್ಗೆ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರು ತಮ್ಮ ನಿರೀಕ್ಷೆ, ಪ್ರತಿಕ್ರಿಯೆಗಳನ್ನು ಟ್ವಿಟ್ಟರ್ ಮೂಲಕ ನೀಡುತ್ತಿದ್ದಾರೆ.
ನವದೆಹಲಿ, ಫೆಬ್ರವರಿ 01: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ(ಫೆಬ್ರವರಿ 01) 2017-18ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಅಪನಗದೀಕರಣ ಜಾರಿಗೊಂಡ ಬಳಿಕ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಬಗ್ಗೆ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರು ತಮ್ಮ ನಿರೀಕ್ಷೆ, ಪ್ರತಿಕ್ರಿಯೆಗಳನ್ನು ಟ್ವಿಟ್ಟರ್ ಮೂಲಕ ನೀಡುತ್ತಿದ್ದಾರೆ.[ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ನಿಮ್ಮ ಮುಂದೆ LIVE]
ವೈಯಕ್ತಿಕ ಆದಾಯ ತೆರಿಗೆದಾರರಿಗೆ ಆದಾಯ ತೆರಿಗೆ ಮಿತಿ ಹಾಗೂ ನೇರ ತೆರಿಗೆಯಲ್ಲಿ ಬದಲಾವಣೆಗೆ ಆಗ್ರಹಿಸುತ್ತಿದ್ದಾರೆ, ಇನ್ನೊಂದೆಡೆ ಅಗಲಿದ ಸಂಸದ ಇ ಅಹ್ಮದ್ ಅವರ ಸ್ಮರಣೆ ನಡೆಯುತ್ತಿದೆ.[ತೆರಿಗೆದಾರರ 10 ನಿರೀಕ್ಷೆಗಳು]
2018ರ ವೇಳೆಗೆ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂಬ ಘೋಷಣೆ ಬಗ್ಗೆ ಚರ್ಚೆ ನಡೆದಿದೆ.[ಬಜೆಟ್ 2017: ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ ಮುಖ್ಯಾಂಶಗಳು]
ಬಜೆಟ್ ಬಗ್ಗೆ ನಮಗೇನೂ ಗೊತ್ತಿಲ್ಲ, ನಮಗೆ ಏನು ಸಿಗುತ್ತದೆ ಎಂಬುದು ಆಮೇಲೆ ನೋಡಿಕೊಳ್ಳೋಣ ಎಂದು ಜನ ಸಾಮಾನ್ಯರು ಟ್ವೀಟ್ ಮಾಡುತ್ತಿದ್ದಾರೆ. ಬಜೆಟ್ ಮಂಡನೆ ವಿವರಗಳನ್ನು ವಿತ್ತ ಸಚಿವಾಲಯದಿಂದ ಟ್ವೀಟ್ ಮಾಡಲಾಗುತ್ತಿದೆ. ಲೋಕಸಭಾ ಟಿವಿಯಲ್ಲಿ ಲೈವ್ ಕೂಡಾ ಪ್ರಸಾರವಾಗಲಿದೆ. ಒನ್ಇಂಡಿಯಾದಲ್ಲಿ ಕ್ಷಣ ಕ್ಷಣದ ಅಪ್ಡೇಟ್ ಇಲ್ಲಿ ಓದಿ..

ಜನಸಾಮಾನ್ಯರ ನಿರೀಕ್ಷೆ ಹೆಚ್ಚಾಗಿದೆ
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ(ಫೆಬ್ರವರಿ 01) 2017-18ನೇ ಬಜೆಟ್ ಮಂಡಿಸಲಿದ್ದಾರೆ. ಅಪನಗದೀಕರಣ ಜಾರಿಗೊಂಡ ಬಳಿಕ ಗ್ರಾಹಕರು, ಸಂಸ್ಥೆಗಳು, ಜನಸಾಮಾನ್ಯರ ನಿರೀಕ್ಷೆ ಹೆಚ್ಚಾಗಿದೆ.[ಬಜೆಟ್ 2017: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕಾಚಾರ]

ಬಜೆಟ್ 2017
ರೈತರು- 10 ಲಕ್ಷ ಕೋಟಿ ರು ಮೀಸಲು, ಶೇ 4.1 ರಷ್ಟು ಪ್ರಗತಿ ನಿರೀಕ್ಷೆ
ಯುವ ಸಮುದಾಯ
ಬಡ ವರ್ಗಕ್ಕೆ ನೆರವು
ಮೂಲ ಸೌಕರ್ಯ
ಆರ್ಥಿಕ ವರ್ಷ ಪ್ರಗತಿ
ಡಿಜಿಟಲ್ ಇಂಡಿಯಾ
ಪಬ್ಲಿಕ್ ಸರ್ವೀಸ್
ವಿತ್ತೀಯ ಕೊರತೆ
ತೆರಿಗೆ ವಿನಾಯತಿ[ಒಂದಷ್ಟು ಹೊಸ ಘೋಷಣೆ, ಹಳೆ ಯೋಜನೆಗಳ ಮುಂದುವರಿಕೆ; ಓಡದ ಜೇಟ್ಲಿ ರೈಲು]
|
ಬಜೆಟ್ ಅಜೆಂಡಾ ಏನು?
ಬದಲಾವಣೆ, ಕ್ಲೀನ್ ಇಂಡಿಯಾ, ಟೆಕ್ ಇಂಡಿಯಾ ನಮ್ಮ ಮುಂದಿನ ಗುರಿ[ಬಜೆಟ್ 2017: ಆದಾಯ ತೆರಿಗೆ ಮಿತಿ ಏರಿಕೆ ಇಲ್ಲ]
|
ಬಜೆಟ್ ಬಗ್ಗೆ ತಿಳಿದುಕೊಳ್ಳಿ
ಬಜೆಟ್ ಬಗ್ಗೆ ತಿಳಿದುಕೊಳ್ಳಿ ಎಂದು ವಿತ್ತಸಚಿವಾಲಯದ ಬಗ್ಗೆ ಟ್ವೀಟ್ ಮಾಡಿದೆ.[ರಾಜಕೀಯ ಪಕ್ಷಗಳ ದೇಣಿಗೆ 2 ಸಾವಿರ ರು.ಗಳಿಗೆ ಇಳಿಕೆ]
|
ಗೊಂದಲಕ್ಕೆ ತೆರೆ ಎಳೆದ ಜೇಟ್ಲಿ
ಕೇರಳದ ಸಂಸದ ಇ ಅಹ್ಮದ್ ಅವರ ಅಕಾಲಿಕ ಸಾವಿನಿಂದ ಬಜೆಟ್ ಮಂಡನೆ ಬಗ್ಗೆ ಮೂಡಿದ್ದ ಗೊಂದಲಕ್ಕೆ ಜೇಟ್ಲಿ ತೆರೆ ಎಳೆದು, ಟ್ವೀಟ್ ಮಾಡಿದರು.[ಕರ್ನಾಟಕಕ್ಕೆ ನಿರಾಸೆ ಬುತ್ತಿ ಕಟ್ಟಿ ಕೊಟ್ಟ ಅರುಣ್ ಜೇಟ್ಲಿ]
|
ತೆರಿಗೆ ಹೊರೆ ಏಕೆ
ಬಿಸಿನೆಸ್ ವರ್ಗಕ್ಕೆ ತೆರಿಗೆ ಹೊರೆ ನೀಡಿ, ಉದ್ಯೋಗಿಗಳ ಮೇಲೆ ಹೊರೆ ಏಕೆ ಎಂದು ಪ್ರಶ್ನಿಸಿದ್ದಾರೆ.
|
ಉದ್ಯಮಿಗಳಿಂದ
ಉದ್ಯಮಿಗಳಿಂದ ಬಜೆಟ್ 2017 ವೀಕ್ಷಣೆ
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications