ಇಂಜಿನಿಯರ್ಸ್ ಡೇ : ಸರ್ ಎಂವಿ ಸಾಧನೆ ಸ್ಮರಿಸಿದ ಟ್ವೀಟ್ ಲೋಕ
ಬೆಂಗಳೂರು, ಸೆಪ್ಟೆಂಬರ್ 15: ಭಾರತದ ಇಂಜಿನಿಯರ್ ಕ್ಷೇತ್ರದಲ್ಲಿ ಸರ್ ಎಂವಿ ಅವರು ಸಲ್ಲಿಸಿರುವ ಅಪಾರ ಕೊಡುಗೆಯ ಸ್ಮರಣೆಗಾಗಿ ಇವರ ಜನ್ಮ ದಿನವನ್ನು (ಸೆಪ್ಟೆಂಬರ್ 15) ಭಾರತದಲ್ಲಿ ಪ್ರತಿವರ್ಷ ಇಂಜಿನಿಯರ್ಸ್ ದಿನವಾಗಿ ಆಚರಿಸಲಾಗುತ್ತದೆ.
ದೇಶದೆಲ್ಲೆಡೆಯಿಂದ ಸರ್. ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆಯನ್ನು ಸಾರ್ವಜನಿಕರು ಸ್ಮರಿಸುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ #engineersday ಟಾಪ್ ಟ್ರೆಂಡಿಂಗ್ ನಲ್ಲಿತ್ತು.
ನದಿ ನೀರು ಹಂಚಿಕೆ ಸಮಸ್ಯೆ ಬಗ್ಗೆ ಮುಂಚಿತವಾಗಿ ಯೋಚನೆ ಮಾಡಿದ್ದ ಸರ್ ಎಂವಿ ಅವರು ಭಾರತದ ನದಿಗಳನ್ನು ಜೋಡಿಸುವ ಯೋಜನೆಯನ್ನು ರೂಪಿಸಿ ಅಂದಿನ ಪ್ರಧಾನಿ ಪಂಡಿತ್ ನೆಹರೂ ಅವರಿಗೆ ನೀಡಿದ್ದರು ಎಂದು ಸ್ಮರಿಸಲಾಗಿದೆ. ವಿಶ್ವೇಶ್ವರಯ್ಯ ಅವರಿಗಿದ್ದ ದೂರದೃಷ್ಟಿಯ ಫಲವನ್ನು ಉಣ್ಣುತ್ತಿರುವ ಜನತೆ ಪಾಲಿಗೆ ಪ್ರಾತಃ ಸ್ಮರಣೀಯರಾಗಿದ್ದಾರೆ.
ಕೃಷ್ಣರಾಜಸಾಗರ ನಿರ್ಮಾಣ, ಭದ್ರಾವತಿಯ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಅಭಿವೃದ್ಧಿ, ಮೈಸೂರು ಸಾಬೂನು ಕಾರ್ಖಾನೆ, ಮೈಸೂರು ವಿಶ್ವವಿದ್ಯಾಲಯ, ಮೈಸೂರು ಬ್ಯಾಂಕ್, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ, ಮೈಸೂರು ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ, ಶ್ರೀ ಜಯಚಾಮರಾಜೇಂದ್ರ ವೃತ್ತಿಶಿಕ್ಷಣ ತರಬೇತಿ ಸಂಸ್ಥೆಯ ಸ್ಥಾಪನೆ ಹೀಗೆ ವಿಶ್ವೇಶ್ವರಯ್ಯನವರ ಪ್ರಾಮಾಣಿಕತೆ, ವೃತ್ತಿಪರತೆಗಳು ಕೂಡ ದಂತೆಕತೆಗಳಾಗಿ ಹೋಗಿವೆ.
|
ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ
ಸರ್ ಎಂ. ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ, ಅವರು ಮೈಸೂರು ರಾಜ್ಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಹೈದರಾಬಾದ್, ಪುಣೆ, ಮುಂಬೈನಲ್ಲಿ ಜಲಾಶಯ, ಒಳ ಚರಂಡಿ ವ್ಯವಸ್ಥೆ ರೂಪಿಸಿದರು.
|
ಇಂಜಿನಿಯರ್ ಸಬ್ಜೆಕ್ಟ್ ಬಗ್ಗೆ ಟ್ವೀಟ್
ಇಂಜಿನಿಯರ್ ಸಬ್ಜೆಕ್ಟ್ ಬಗ್ಗೆ ಟ್ವೀಟ್ ಮಾಡಿ ಎಷ್ಟು ಕಷ್ಟ ಈ ವ್ಯಾಸಂಗ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಂದನೆ ಎಂದಿದ್ದಾರೆ.
|
ಸಾಧಕನ ತಾಯಿಯ ಚಿತ್ರ ನೋಡಿದ್ದೀರಾ
ಸರ್ ಎಂ ವಿಶ್ವೇಶ್ವರಯ್ಯ ಅವರ ಸಾಧನೆ ಜತೆಗೆ ಅಂಥಾ ಭಾರತ ರತ್ನರಿಗೆ ಜನ್ಮ ನೀಡಿದ ತಾಯಿಯನ್ನು ಸ್ಮರಿಸೋಣ ಎಂದು ಸರ್ ಎಂವಿ ಅವರ ತಾಯಿಯ ಚಿತ್ರ ಟ್ವೀಟ್ ಮಾಡಿದ್ದಾರೆ.
|
ನಿಜವಾದ ಸೇವೆ ಬಗ್ಗೆ ಸರ್ ಎಂವಿ ಮಾತು
ದುಡ್ಡಿನಿಂದ ಅಳೆಯಲಾಗದ, ಕೊಂಡು ತರಲಾದ ಸೇವೆಯೇ ನಿಜವಾದ ಸೇವೆ ಎಂಬ ಸರ್ ಎಂವಿ ಮಾತುಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಲಾಗಿದೆ.
|
ವಿಶ್ವೇಶ್ವರಯ್ಯ ಅವರ ನುಡಿಮುತ್ತುಗಳು
ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ನುಡಿಮುತ್ತುಗಳನ್ನು ಬಳಸಿಕೊಂಡು ಟ್ವೀಟ್ ಮಾಡುತ್ತಿರುವ ಸಾರ್ವಜನಿಕರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications