ಕನ್ಹಯ್ಯಗೆ ಭಗತ್ ಸಿಂಗ್ ಎಂದ ತರೂರ್ಗೆ ಟ್ವಿಟ್ಟರ್ ಮಂಗಳಾರತಿ
ನವದೆಹಲಿ, ಮಾರ್ಚ್, 21: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಶಶಿ ತರೂರ್ ಬಿಜೆಪಿಯಿಂದ, ಟ್ವಿಟರ್ ನಲ್ಲಿ ಸಾರ್ವಜನಿಕರಿಂದ ತರಾಟೆಗೆ ಒಳಗಾಗಿದ್ದಾರೆ. ವಿವಾದಾತ್ಮಕ ಹೇಳಿಗೆ ನೀಡಿದ್ದ ತರೂರ್ ನಾಗರಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ನನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಿಗೆ ಹೋಲಿಕೆ ಮಾಡಿ ಹೇಳಿಕೆ ನೀಡದ್ದ ಕಾಂಗ್ರೆಸ್ ನಾಯಕ ಶಶಿ ತರೂರ್ ದೇಶದ ಕ್ಷಮೆಯಾಚಿಸಬೇಕು ಬಿಜೆಪಿ ಆಗ್ರಹಿಸಿದೆ.[ಎಬಿವಿಪಿ ತೊರೆದವರು ದೆಹಲಿಯಲ್ಲಿ ಮನುಸ್ಮೃತಿ ಸುಟ್ಟರು]

ದೇಶ ವಿರೋಧಿ ಘೋಷಣೆ ಕೂಗಿದ ವ್ಯಕ್ತಿಯನ್ನು ಒಬ್ಬ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರನಿಗೆ ಹೋಲಿಕೆ ಮಾಡಿದ್ದು ಸರಿಯೆ? ಎಂದು ಕೈಲಾಶ್ ವಿಜಯವರ್ಗಿಯಾ ಪ್ರಶ್ನೆ ಮಾಡಿದ್ದಾರೆ.
ಜೆಎನ್ ಯುನಲ್ಲಿ ಆಯೋಜಿಸಿದ್ದ ಜೆಎನ್ ಯು ಹಾಗೂ ರಾಷ್ಟ್ರೀಯತೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಶಶಿತರೂರ್ ಕನ್ಹಯ್ಯ ಕುಮಾರ್ ನನ್ನು ಭಗತ್ ಸಿಂಗ್ ಅವರಿಗೆ ಹೋಲಿಕೆ ಮಾಡಿದ್ದು ವಿವಾದ ಎಚ್ಚಿಸಿತ್ತು.[ಮೋದಿ ಬಗ್ಗೆ ಜೈಲಿನಿಂದ ಬಿಡುಗಡೆಯಾದ ಕನ್ಹಯ್ಯಾ ಹೇಳಿದ್ದೇನು?]
First Congress portrayed Bhagat Singh as Anti-National.
— bannerjivaishnavi (@vbannerji) March 21, 2016
Now Congress portrayed an Anti-National as Bhagat Singh. What to say?
ಶಶಿ ತೂರೂರ್ ಅವರ ಹೇಳಿಕೆಯನ್ನು ಕಂಡ ಸ್ವಾತಂತ್ರ್ಯ ಹೋರಾಟಗಾರರ ಆತ್ಮ ಮೇಲಿನಿಂದಲೇ ನೊಂದುಕೊಂಡಿತು. ಕಾಂಗ್ರೆಸ್ ಮೊದಲು ಭಗತ್ ಸಿಂಗ್ ಅವರನ್ನು ದೇಶ ವಿರೋಧಿ ಅಂತ ಹೇಳಿತು. ಈಗ ದೇಶ ವಿರೋಧಿ ಘೋಷಣೆ ಕೂಗಿದವನನ್ನು ದೇಶ ಪ್ರೇಮಿ ಅಂದಿದ್ದಲ್ಲದೇ ಭಗತ್ ಸಿಂಗ್ ಅವರಿಗೆ ಹೋಲಿಕೆ ಮಾಡಿದೆ ಎಂದು ಬಗೆಯಾಗಿ ಟ್ವಿಟರ್ ನಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Shashi Tharoor compares kanahiya to bhagat singh,Tharur must know he & kanahiya r not worthy even to be compared with bhagat singh slippers
— Piyush Anand (@piyush2987) March 21, 2016
Bangla Fans r on Fire after ban on TasKin Ahmed, Pointing on Jasprit Bumrah's action and..blaming BCCI for this😜#Hilarious#AusvsBAN
— Im_Ram #BleedBlue (@DeoraRC) March 21, 2016
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications