ತೆಹಲ್ಕಾ ತೇಜ್ ಪಾಲ್ ತಪ್ಪಿಸಿಕೊಂಡಾನು ಎಚ್ಚರ!
ಬೆಂಗಳೂರು, ನ.21 ತೆಹಲ್ಕಾ ಸುದ್ದಿಸಂಸ್ಥೆ ಸ್ಥಾಪಕ ಹಾಗೂ ಮುಖ್ಯ ಸಂಪಾದಕ ತರುಣ್ ತೇಜಪಾಲ್ ತನ್ನ ಸಹದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ವಿರುದ್ಧ ಗೋವಾ ಸರ್ಕಾರ ತನಿಖೆಗೆ ಆದೇಶಿಸಿದೆ. ಆದರೆ, 6 ತಿಂಗಳ ರಜೆ ಪಡೆದಿರುವ ತೇಜ್ ಪಾಲ್ ಯಾವುದೇ ಶಿಕ್ಷೆಗೊಳಗಾಗದೆ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ಲೋಕದಲ್ಲಿ ಎಚ್ಚರಿಕೆ ಗಂಟೆ ಬಾರಿಸುತ್ತಿದೆ.
ವೃತ್ತಿಯಲ್ಲಿ ಪತ್ರಕರ್ತರಾಗಿರುವ ತರುಣ್ ತೇಜಪಾಲ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ, ಪ್ರಕರಣ ಸಂಬಂಧ ರಾಜ್ಯ ಪೊಲೀಸರು ತನಿಖೆ ಕೈಗೊಳ್ಳಲಿದ್ದು, ಆರೋಪ ಸಾಬೀತಾದರೆ ಕೇಸು ದಾಖಲಿಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕಾರ್ ಹೇಳಿದ್ದಾರೆ.
ಗೋವಾದ ಹೋಟೆಲ್ ವೊಂದರಲ್ಲಿ ತರುಣ್ ಅವರು ಎರಡು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಸಹದ್ಯೋಗಿ ಆರೋಪಿಸಿದ್ದರು. ತರುಣ್ ಅವರ ಮೇಲೆ ಲೈಂಗಿಕ ಆರೋಪ ಕೇಳಿ ಬರುತ್ತಿದ್ದಂತೆ, ನೈತಿಕ ಹೊಣೆ ಹೊತ್ತು ಕ್ಷಮೆಯಾಚಿಸಿ, ತಮ್ಮ ಸಹ ಸಂಪಾದಕ ಸ್ಥಾನದಿಂದ ಆರು ತಿಂಗಳ ಕಾಲ ದೂರಸರಿದಿದ್ದರು.
ಆದರೆ, ಸ್ಸಾರಿ ಕೇಳಿ ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿದಿರುವ ತರುಣ್ ವಿರುದ್ಧ ಸಂತ್ರಸ್ತ ಮಹಿಳೆ ಸೇರಿದಂತೆ ಸಾರ್ವಜನಿಕರು ತಿರುಗಿ ಬಿದ್ದಿದ್ದಾರೆ. ಸಾಗರೀಕ ಘೋಶ್ ಸೇರಿದಂತೆ ಇತರೆ ಮಾಧ್ಯಮ ಮಿತ್ರರು ಕೂಡಾ ತರುಣ್ ಅವರ ನಡೆ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರು ಅತ್ಯಾಚಾರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಬಗ್ಗೆ ತೆಹೆಲ್ಕಾ ವ್ಯವಸ್ಥಾಪ ನಿರ್ದೇಶಕಿ ಶೋಮಾ ಪ್ರತಿಕ್ರಿಯಿಸಿದ್ದು ಹೀಗೆ ..ಇದಾದ ಮೇಲೆ ಟ್ವಿಟ್ಟರ್ ನಲ್ಲಿ ಹರಿದು ಬಂದಿರುವ ಪ್ರತಿಕ್ರಿಯೆಗಳ ಸಾರಾ ಸಂಗ್ರಹ ಮುಂದೆ ಇದೆ ಓದಿ...
Ranjit Sinha should lose his job for his remark on enjoying rape. Is appalling that he can even think of defending such a remark
— Shoma Chaudhury (@ShomaChaudhury) November 13, 2013 |
ಫೇಸ್ ದಿ ನೇಷನ್
ಮಹಿಳಾ ಪತ್ರಕರ್ತೆಯರಿಗೆ ಯಾರು ರಕ್ಷಣೆ? ಓಮರ್ಟಾ ಕೋಡ್ ಬ್ರೇಕ್ ಆಗಲೇ ಬೇಕು
|
ಮಗಳೇನು ಮಾಡಿದಳು ಪಾಪ
ತಂದೆ ತೇಜ್ ಪಾಲ್ ಮಾಡಿದ ತಪ್ಪಿಗೆ ಮಗಳ ವಿರುದ್ಧ ಟ್ವೀಟ್ ಮಾಡುವುದನ್ನು ದಯವಿಟ್ಟು ನಿಲ್ಲಿಸಿ
|
ಶೋಮಾಗೂ ಗುದ್ದು
ಮಹಿಳೆಯಾಗಿ ಮತ್ತೊಬ್ಬ ಮಹಿಳೆಗೆ ಆದ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಶೋಮಾ ಬಗ್ಗೆ ಟ್ವೀಟ್
|
ಅಸಾರಾಂ- ತೇಜ್ ಪಾಲ್
ತೇಜಪಾಲ್ ರಜಾದಿನ ಅನುಭವಿಸಬಹುದಾದರೆ ಅಸಾರಾಂಗೆ ಏಕೆ ಜೈಲು?

ತರುಣ್ ಪತ್ರ ಸರಣಿ
ತರುಣ್ ತನ್ನ ಕೃತ್ಯ ಬಗ್ಗೆ ಬರೆದಿರುವ ಪತ್ರ ಇಲ್ಲಿದೆ
|
ಮುಂದೇನಾಗಬಹುದು
ತೇಜ್ ಪಾಲ್ ವಿದೇಶಕ್ಕೆ ಹಾರಬಹುದು. ಶೋಮಾ ಕೈಗೆ ತೆಹೆಲ್ಕಾ
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications