ಶರದ್ ಯಾದವ್ ಹೇಳಿಕೆ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿ
'ನಿಮ್ಮ ಒಂದು ಮತದ ಗೌರವ, ನಿಮ್ಮ ಮಗಳ ಗೌರವಕ್ಕಿಂತಲೂ ಮಿಗಿಲಾದುದು' ಎಂದು ಹೇಳೀಕೆ ವಿವಾದಾತ್ಮಕ ಹೇಳಿಕೆ ನೀಡಿರುವ ಜನತಾ ದಳ (ಯು) ನಾಯಕ, ರಾಜ್ಯಸಭಾ ಸದಸ್ಯ ಶರದ್ ಯಾದವ್ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ ಪ್ರಹಾರ ನಡೆದಿದೆ. ಶ
ನವದೆಹಲಿ, ಜನವರಿ 25: 'ನಿಮ್ಮ ಒಂದು ಮತದ ಗೌರವ, ನಿಮ್ಮ ಮಗಳ ಗೌರವಕ್ಕಿಂತಲೂ ಮಿಗಿಲಾದುದು' ಎಂದು ಹೇಳೀಕೆ ವಿವಾದಾತ್ಮಕ ಹೇಳಿಕೆ ನೀಡಿರುವ ಜನತಾ ದಳ (ಯು) ನಾಯಕ, ರಾಜ್ಯಸಭಾ ಸದಸ್ಯ ಶರದ್ ಯಾದವ್ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ ಪ್ರಹಾರ ನಡೆದಿದೆ. ಶರದ್ ಯಾದವ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಪಾಟ್ನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರ ವೇಳೆ ಶರದ್ ಯಾದವ್ ಈ ಹೇಳಿಕೆ ನೀಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.
ಮಗಳ ಗೌರವಕ್ಕೆ ಧಕ್ಕೆಯಾದರೆ ಆಕೆಯ ನೆರೆಹೊರೆಯವರ ಮತ್ತು ಗ್ರಾಮದ ಗೌರವಕ್ಕೆ ಹಾನಿಯಾಗುತ್ತದೆ. ಆದರೆ ಹಣಕ್ಕಾಗಿ ನಿಮ್ಮ ಮತವನ್ನು ಮಾರಿಕೊಂಡರೆ ಅದರಿಂದ ದೇಶದ ಗೌರವಕ್ಕೆ ಧಕ್ಕೆಯಾಗುತ್ತದೆ. ದೇಶದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಮತಕ್ಕೆ ಇರುವ ಶಕ್ತಿಯ ಕುರಿತು ಮತದಾರರಿಗೆ ಸೂಕ್ತ ಶಿಕ್ಷಣ ನೀಡಬೇಕಾದ ಅಗತ್ಯ ಇದೆ ಎಂದು ಶರದ್ ಯಾದವ್ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡುತ್ತಿದೆ.

ಹಗುರವಾದ ಹೇಳಿಕೆ ನೀಡಿದ ನಾಯಕ
ಈ ಹಿಂದೆಯೂ ಸಹ ಶರದ್ ಯಾದವ್ ಅವರು ಮಹಿಳೆಯರ ಕುರಿತು ಹಗುರವಾದ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
|
ಶರದ್ ಯಾದವ್ ವಿಡಿಯೋ
ಪಾಟ್ನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವೊಂದರ ವೇಳೆ ಶರದ್ ಯಾದವ್ ಈ ಹೇಳಿಕೆ ನೀಡಿದ್ದು, ವಿಡಿಯೋ ಇಲ್ಲಿದೆ
|
ಶರದ್ ರನ್ನು ಬಹಿಷ್ಕರಿಸಿ
ಈ ರೀತಿ ಪುರುಷಪ್ರಧಾನ ಹೇಳಿಕೆ ನೀಡುವ ಶರದ್ ಯಾದವ್ ಅವರನ್ನು ಸಮಾಜದಿಂದ ಬಹಿಷ್ಕರಿಸಿ
|
ಸಂಸತ್ತು ಪ್ರವೇಶ ನಿರಾಕರಿಸಿ
ಜೆಡಿಯು ನಾಯಕ ಶರದ್ ಯಾದವ್ ವಿರುದ್ಧ ಕಿಡಿ ಕಾರಿರುವ ಟ್ವೀಟ್ ಲೋಕ, ಸಂಸತ್ತು ಪ್ರವೇಶಿಸದಂತೆ ನಿರ್ಬಂಧ ಹೇರುವಂತೆ ಆಗ್ರಹಿಸಿದೆ.
|
ಸಮಾಜಕ್ಕೆ ಮಾರಕ
ಹಿರಿಯ ರಾಜಕಾರಣಿ ಶರದ್ ಯಾದವ್ ಅವರ ಹೇಳಿಕೆ ತಲೆ ತಗ್ಗಿಸುವಂತೆ ಮಾಡುತ್ತದೆ. ಸಮಾಜಕ್ಕೆ ಇಂತವರು ಮಾರಕ ಎಂದಿದ್ದಾರೆ.
|
ಇಂಥವರನ್ನು ಬಹಿಷ್ಕರಿಸಿ
ಇಂಥವರನ್ನು ಬಹಿಷ್ಕರಿಸಿ, ದೇಶದ ಮಾನ, ಘನತೆ ಕಾಪಾಡಿ
|
ಶರದ್ ಗೆ ತಾಯಿ, ಮಗಳು ಇಲ್ಲವೇ
ಶರದ್ ಯಾದವ್ ಅವರಿಗೆ ತಾಯಿ, ಮಕ್ಕಳು ಯಾರು ಇಲ್ಲವೇ,
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications